AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಕೆಲ ಹಿಟ್ ಸಿನಿಮಾಗಳು: ಇಲ್ಲಿದೆ ಪಟ್ಟಿ

This week OTT Release: ಈ ಶುಕ್ರವಾರ ಕನ್ನಡದ ಎರಡು ಬಲು ನಿರೀಕ್ಷಿತ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿವೆ. ‘ಎಕ್ಕ’ ಮತ್ತು ‘ಜೂನಿಯರ್’ ಎರಡೂ ಸಿನಿಮಾಗಳು ಉತ್ತಮ ಪ್ರದರ್ಶನ ಕಾಣುತ್ತವೆ. ಅದರ ಜೊತೆಗೆ ಒಟಿಟಿಯಲ್ಲಿ ಸಹ ಕೆಲ ಒಳ್ಳೆಯ ಸಿನಿಮಾಗಳು ಈ ವಾರ ಬಿಡುಗಡೆ ಆಗಿವೆ. ಕನ್ನಡದ ಒಂದು ಸಿನಿಮಾ ಸೇರಿದಂತೆ ಪರಭಾಷೆಯ ಕೆಲ ಹಿಟ್ ಸಿನಿಮಾಗಳು ಸ್ಟ್ರೀಮಿಂಗ್ ಆರಂಭಿಸಿವೆ.

ಮಂಜುನಾಥ ಸಿ.
|

Updated on: Jul 19, 2025 | 4:28 PM

Share
ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ಮಂಚು ಮನೋಜ್, ಸಾಯಿ ಶ್ರೀನಿವಾಸ್ ಬೆಲ್ಲಂಕೊಂಡ, ನಾರಾ ರೋಹಿತ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಭೈರವಂ’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಸಾಧಾರಣ ಯಶಸ್ಸು ಗಳಿಸಿತ್ತು. ಈ ಸಿನಿಮಾ ಈಗ ಜೀ5 ಒಟಿಟಿಯಲ್ಲಿ ಬಿಡುಗಡೆ ಆಗಿದೆ.

1 / 6
ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

ಬೆಡಗಿ ಮೌನಿ ರಾಯ್, ಸಂಜಯ್ ದತ್ ಇನ್ನೂ ಕೆಲವು ನಟ-ನಟಿಯರು ನಟಿಸಿರುವ ‘ಭೂತಿನಿ’ ಹಾರರ್ ಕಾಮಿಡಿ ಸಿನಿಮಾ ನೇರವಾಗಿ ಒಟಿಟಿಗೆ ಬಂದಿದೆ. ಈ ಸಿನಿಮಾ ಜೀ5ನಲ್ಲಿ ವೀಕ್ಷಣೆಗೆ ಲಭ್ಯವಿದೆ.

2 / 6
ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ಇತ್ತೀಚೆಗೆ ಬಿಡುಗಡೆ ಆಗಿ ಚಿತ್ರಮಂದಿರದಲ್ಲಿ ಸಾಧಾರಣ ಯಶಸ್ಸು ಕಂಡಿದ್ದ ‘ಡಿಎನ್​ಎ’ ತಮಿಳು ಸಿನಿಮಾ ಇದೀಗ ಒಟಿಟಿಗೆ ಬಂದಿದೆ. ಇದೀಗ ಈ ಸಿನಿಮಾ ಜಿಯೋ ಹಾಟ್​ಸ್ಟಾರ್​​ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

3 / 6
ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ನಟಿಸಿ, ಶೇಖರ್ ಕಮ್ಮುಲ ನಿರ್ದೇಶನ ಮಾಡಿರುವ ‘ಕುಬೇರ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಎನಿಸಿಕೊಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದ್ದು, ಅಮೆಜಾನ್ ಪ್ರೈಂ ವಿಡಿಯೋನಲ್ಲಿ ವೀಕ್ಷಿಸಬಹುದಾಗಿದೆ.

4 / 6
ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನ ಮೇಲೆ ಹೊರ ಬಂದಿರುವ ನಟ ಮಡೆನೂರು ಮನು ನಟಿಸಿರುವ, ಯೋಗರಾಜ್ ಭಟ್ ಕತೆ ಬರೆದಿರುವ ‘ಕುಲದಲ್ಲಿ ಕೀಳ್ಯಾವುದೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಿದೆ.

5 / 6
ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

ನಾಚಿಕೆ ಸ್ವಭಾವದ ವಕೀಲನೊಬ್ಬ ಬಡ ತಂದೆಯೊಬ್ಬನಿಗೆ ಆದ ಅನ್ಯಾಯವನ್ನು ಕಣ್ಣಾರೆ ಕಂಡು ಆ ಕೇಸು ಕೈಗೆತ್ತಿಕೊಂಡು ಗೆಲ್ಲಿಸಿಕೊಡುವ ಕತೆಯನ್ನು ಒಳಗೊಂಡಿರುವ ಮಲಯಾಳಂ ವೆಬ್ ಸರಣಿ ಸತ್ತಮುಮ್ ನೀತಿಯುಂ ಜೀ5ನಲ್ಲಿ ಸ್ಟ್ರೀಮಿಂಗ್ ಆರಂಭಿಸಿದೆ.

6 / 6
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!