AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thomas Cup 2022: 73 ವರ್ಷಗಳಲ್ಲಿ ಮೊದಲ ಬಾರಿಗೆ ಥಾಮಸ್ ಕಪ್​ನಲ್ಲಿ ಭಾರತ ಚಾಂಪಿಯನ್!

Thomas Cup 2022: 73 ವರ್ಷಗಳ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಈ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿತ್ತು. ಈ ಹಿಂದೆ ಭಾರತ ಒಮ್ಮೆ ಮಾತ್ರ ಸೆಮಿಫೈನಲ್ ತಲುಪಿತ್ತು.

ಪೃಥ್ವಿಶಂಕರ
|

Updated on:May 15, 2022 | 4:04 PM

Share
ಭಾರತ ಪುರುಷರ ತಂಡ ಥಾಮಸ್ ಕಪ್​ನಲ್ಲಿ ಐತಿಹಾಸಿಕ ಸಾಧನೆ ಮಾಡಿ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿದೆ. 73 ವರ್ಷಗಳ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಈ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿತ್ತು. ಈ ಹಿಂದೆ ಭಾರತ ಒಮ್ಮೆ ಮಾತ್ರ ಸೆಮಿಫೈನಲ್ ತಲುಪಿತ್ತು.

1 / 5
1952 ರಲ್ಲಿ ಭಾರತ ಈ ಪಂದ್ಯಾವಳಿಯಲ್ಲಿ ಬಾಗವಹಿಸಿ, ಅಂತಿಮ ಸುತ್ತಿನ ಅಂತರ-ವಲಯದಲ್ಲಿ ಮೂರನೇ ಸ್ಥಾನ ಗಳಿಸಿತು. ಇದಾದ ನಂತರ 1955ರಲ್ಲಿಯೂ ಅದೇ ಜಾಗದಲ್ಲಿ ಉಳಿಯಿತು. 1973 ರಲ್ಲಿ, ಭಾರತದ ಪ್ರದರ್ಶನ ಕುಂಠಿತಗೊಂಡು ಐದನೇ ಸ್ಥಾನವನ್ನು ತಲುಪಿತು.

2 / 5
Thomas Cup 2022: 73 ವರ್ಷಗಳಲ್ಲಿ ಮೊದಲ ಬಾರಿಗೆ ಥಾಮಸ್ ಕಪ್​ನಲ್ಲಿ ಭಾರತ ಚಾಂಪಿಯನ್!

ಈ ವರ್ಷಕ್ಕಿಂತ ಮೊದಲು 1979ರಲ್ಲಿ ಭಾರತದ ಅತ್ಯುತ್ತಮ ಪ್ರದರ್ಶನವಾಗಿತ್ತು. ಅನುಭವಿ ಆಟಗಾರ ಪ್ರಕಾಶ್ ಪಡುಕೋಣೆ ನಾಯಕತ್ವದಲ್ಲಿ ತಂಡವು ಮೊದಲ ಬಾರಿಗೆ ಸೆಮಿಫೈನಲ್ ತಲುಪಿತ್ತು. ಈ ತಂಡವು ಸೈಯದ್ ಮೋದಿ ಮತ್ತು ಪಾರ್ಥೋ ಅವರಂತಹ ಆಟಗಾರರನ್ನು ಒಳಗೊಂಡಿತ್ತು. ಆದರೆ, ಸೆಮಿಫೈನಲ್‌ನಲ್ಲಿ ಡೆನ್ಮಾರ್ಕ್ ವಿರುದ್ಧ 2-7 ಅಂತರದಿಂದ ಸೋತಿತ್ತು.

3 / 5
Thomas Cup 2022: 73 ವರ್ಷಗಳಲ್ಲಿ ಮೊದಲ ಬಾರಿಗೆ ಥಾಮಸ್ ಕಪ್​ನಲ್ಲಿ ಭಾರತ ಚಾಂಪಿಯನ್!

ಭಾರತ ಕೂಡ 3 ಬಾರಿ ಕ್ವಾರ್ಟರ್ ಫೈನಲ್ ತಲುಪಿತ್ತು. 2006ರಲ್ಲಿ ಚೇತನ್ ಆನಂದ್, ಅರವಿಂದ್ ಭಟ್ ಅವರಂತಹ ಸ್ಟಾರ್ ಗಳಿಂದ ಕಂಗೊಳಿಸುತ್ತಿದ್ದ ತಂಡ ಕ್ವಾರ್ಟರ್ ಫೈನಲ್ ತಲುಪಿತ್ತು. ಇದಾದ ನಂತರ 2010ರಲ್ಲೂ ಭಾರತ ಕ್ವಾರ್ಟರ್ ಫೈನಲ್ ತಲುಪಿತ್ತು. ಆ ತಂಡದಲ್ಲಿ ಕಾಮನ್‌ವೆಲ್ತ್ ಚಿನ್ನದ ಪದಕ ವಿಜೇತ ಪಿ ಕಶ್ಯಪ್ ಕೂಡ ಸೇರಿದ್ದರು. 2020ರಲ್ಲೂ ತಂಡ ಕ್ವಾರ್ಟರ್ ಫೈನಲ್‌ಗೆ ತಲುಪಿತ್ತು.

4 / 5
Thomas Cup 2022: 73 ವರ್ಷಗಳಲ್ಲಿ ಮೊದಲ ಬಾರಿಗೆ ಥಾಮಸ್ ಕಪ್​ನಲ್ಲಿ ಭಾರತ ಚಾಂಪಿಯನ್!

ಇದಲ್ಲದೇ ಹೆಚ್ಚಿನ ಬಾರಿ ಪುರುಷರ ತಂಡ ಗುಂಪು ಹಂತದಿಂದಲೇ ಹೊರಬಿದ್ದಿತ್ತು. ಅವರು 1988 ರಲ್ಲಿ 8 ನೇ ಸ್ಥಾನ, 2000 ರಲ್ಲಿ 7 ನೇ, 2014 ರಲ್ಲಿ 11 ನೇ ಮತ್ತು 2016 ರಲ್ಲಿ 13 ನೇ ಸ್ಥಾನದಲ್ಲಿದ್ದರು. 2018 ರಲ್ಲಿ, ಅವರು 10 ನೇ ಸ್ಥಾನದಲ್ಲಿ ಉಳಿಯುವ ಮೂಲಕ ಪ್ರಯಾಣವನ್ನು ಮುಗಿಸಿದರು.

5 / 5

Published On - 3:45 pm, Sun, 15 May 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್