Sign In

By signing in or creating an account, you agree with Associated Broadcasting Company's Terms & Conditions and Privacy Policy.

Thombattu Irkigedde Falls: ಹಸಿರು ಕಾನನದ ನಡುವೆ ಧುಮ್ಮಿಕ್ಕಿ ಹರಿಯುತ್ತಿದೆ ಇರ್ಕಿಗದ್ದೆ ಜಲಪಾತ

ಉಡುಪಿ ಜಿಲ್ಲೆ ಸಿದ್ಧಾಪುರ ಸಮೀಪದ ಹೊಸಂಗಡಿ ಇರ್ಕಿಗದ್ದೆ ಜಲಪಾತ ಹಸಿರು ಕಾನನದ ನಡುವೆ ಧುಮ್ಮಿಕ್ಕಿ ಹರಿಯುತ್ತಿದೆ. ಮೇಲಿನ ಬಂಡೆಯಿಂದ ಕೆಳಗಿನ ಬಂಡೆಗೆ ಧುಮ್ಮಿಕ್ಕುವ ಈ ಜಲಪಾತ ನೋಡುವುದೇ ಚೆಂದಾ. ಮುಂಜಾಗ್ರತಾ ‌ಕ್ರಮ ಅನುಸರಿಸಿದರೆ ಜಲಪಾತ ವೀಕ್ಷಣೆಗೆ ಇದು ಉತ್ತಮ ಸಮಯ.

ಪ್ರಜ್ವಲ್ ಅಮೀನ್​, ಉಡುಪಿ
| Updated By: ಆಯೇಷಾ ಬಾನು

Updated on: Jul 23, 2023 | 2:12 PM

ಉಡುಪಿ ಜಿಲ್ಲೆ ಸಿದ್ಧಾಪುರ ಸಮೀಪದ ಹೊಸಂಗಡಿ ಇರ್ಕಿಗದ್ದೆ ಜಲಪಾತ ಹಸಿರು ಕಾನನದ ನಡುವೆ ಧುಮ್ಮಿಕ್ಕಿ ಹರಿಯುತ್ತಿದೆ.

ಉಡುಪಿ ಜಿಲ್ಲೆ ಸಿದ್ಧಾಪುರ ಸಮೀಪದ ಹೊಸಂಗಡಿ ಇರ್ಕಿಗದ್ದೆ ಜಲಪಾತ ಹಸಿರು ಕಾನನದ ನಡುವೆ ಧುಮ್ಮಿಕ್ಕಿ ಹರಿಯುತ್ತಿದೆ.

1 / 8
ಜಿಲ್ಲೆಯಲ್ಲಾದ ಮಳೆಯಿಂದಾಗಿ ಜಲಪಾತ ಮೈತುಂಬಿ ಹರಿಯುತ್ತಿದೆ. ಈ ನಯನ‌ ಮನೋಹರ ಜಲಪಾತ ಕಣ್ತುಂಬಿಕೊಳ್ಳಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.

ಜಿಲ್ಲೆಯಲ್ಲಾದ ಮಳೆಯಿಂದಾಗಿ ಜಲಪಾತ ಮೈತುಂಬಿ ಹರಿಯುತ್ತಿದೆ. ಈ ನಯನ‌ ಮನೋಹರ ಜಲಪಾತ ಕಣ್ತುಂಬಿಕೊಳ್ಳಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.

2 / 8
ಕಾಂತರಾ ಚಿತ್ರದಲ್ಲಿಯೂ ಈ ಜಲಪಾತ ಕಾಣಿಸಿಕೊಂಡಿದ್ದು ಕಾಂತರ ಚಿತ್ರದ ಬಳಿಕ ಇರ್ಕಿಗದ್ದೆ ಜಲಪಾತ ಪ್ರವಾಸಿಗರ ಹಾಟ್ ಫೆವರೇಟ್ ಆಗಿದೆ.

ಕಾಂತರಾ ಚಿತ್ರದಲ್ಲಿಯೂ ಈ ಜಲಪಾತ ಕಾಣಿಸಿಕೊಂಡಿದ್ದು ಕಾಂತರ ಚಿತ್ರದ ಬಳಿಕ ಇರ್ಕಿಗದ್ದೆ ಜಲಪಾತ ಪ್ರವಾಸಿಗರ ಹಾಟ್ ಫೆವರೇಟ್ ಆಗಿದೆ.

3 / 8
ರಾಜ್ಯದ ನಾನಾ ಮೂಲೆಯಿಂದ ಬರುವ ಬ್ಲಾಗರ್ಸ್ ಮತ್ತು ಯೂಟ್ಯೂಬರ್ಸ್ ಗಳಿಗೆ ಈ ಜಾಗ ಸ್ವರ್ಗ. ಇದು ಕುದುರೆ ಮುಖ ವನ್ಯ ಜೀವಿ ವಿಭಾಗದ ಆಗುಂಬೆ ವಲಯಕ್ಕೆ ಬರುತ್ತದೆ.

ರಾಜ್ಯದ ನಾನಾ ಮೂಲೆಯಿಂದ ಬರುವ ಬ್ಲಾಗರ್ಸ್ ಮತ್ತು ಯೂಟ್ಯೂಬರ್ಸ್ ಗಳಿಗೆ ಈ ಜಾಗ ಸ್ವರ್ಗ. ಇದು ಕುದುರೆ ಮುಖ ವನ್ಯ ಜೀವಿ ವಿಭಾಗದ ಆಗುಂಬೆ ವಲಯಕ್ಕೆ ಬರುತ್ತದೆ.

4 / 8
ಕುಂದಾಪುರ ತಾಲೂಕು ಅಮಾಸೆಬೈಲು ಗ್ರಾಮದ ತೊಂಬಟ್ಟು ಸಮೀಪದ ಹೊಸಂಗಡಿ ವರಾಹಿ ಜಲ ವಿದ್ಯುತ್ ಯೋಜನೆ ಘಟಕದ ಪಕ್ಕದಲ್ಲಿ ಇರ್ಕಿ‌ಗದ್ಸೆ ಫಾಲ್ಸ್ ಇದೆ.

ಕುಂದಾಪುರ ತಾಲೂಕು ಅಮಾಸೆಬೈಲು ಗ್ರಾಮದ ತೊಂಬಟ್ಟು ಸಮೀಪದ ಹೊಸಂಗಡಿ ವರಾಹಿ ಜಲ ವಿದ್ಯುತ್ ಯೋಜನೆ ಘಟಕದ ಪಕ್ಕದಲ್ಲಿ ಇರ್ಕಿ‌ಗದ್ಸೆ ಫಾಲ್ಸ್ ಇದೆ.

5 / 8
ಹೊಸಂಗಡಿ ಭಾಗೆಮನೆ ಸೇತುವೆಯಿಂದ ಕೇವಲ ಎರಡೇ ಕಿಮಿ ದೂರದಲ್ಲಿ ಈ ಫಾಲ್ಸ್ ಇದೆ. ಸದ್ಯ ಮಳೆ ಬಂದು ಜಲಪಾತ ಮತ್ತಷ್ಟು ಆಕರ್ಷಕವಾಗಿದ್ದು ಕುಟುಂಬ ಸಮೇತರಾಗಿ ಜನ ಇಲ್ಲಿಗೆ ಬರುತ್ತಿದ್ದಾರೆ.

ಹೊಸಂಗಡಿ ಭಾಗೆಮನೆ ಸೇತುವೆಯಿಂದ ಕೇವಲ ಎರಡೇ ಕಿಮಿ ದೂರದಲ್ಲಿ ಈ ಫಾಲ್ಸ್ ಇದೆ. ಸದ್ಯ ಮಳೆ ಬಂದು ಜಲಪಾತ ಮತ್ತಷ್ಟು ಆಕರ್ಷಕವಾಗಿದ್ದು ಕುಟುಂಬ ಸಮೇತರಾಗಿ ಜನ ಇಲ್ಲಿಗೆ ಬರುತ್ತಿದ್ದಾರೆ.

6 / 8
ಮೇಲಿನ ಬಂಡೆಯಿಂದ ಕೆಳಗಿನ ಬಂಡೆಗೆ ಧುಮ್ಮಿಕ್ಕುವ ಈ ಜಲಪಾತ ನೋಡುವುದೇ ಚೆಂದಾ. ಮುಂಜಾಗ್ರತಾ ‌ಕ್ರಮ ಅನುಸರಿಸಿದರೆ ಜಲಪಾತ ವೀಕ್ಷಣೆಗೆ ಇದು ಉತ್ತಮ ಸಮಯ.

ಮೇಲಿನ ಬಂಡೆಯಿಂದ ಕೆಳಗಿನ ಬಂಡೆಗೆ ಧುಮ್ಮಿಕ್ಕುವ ಈ ಜಲಪಾತ ನೋಡುವುದೇ ಚೆಂದಾ. ಮುಂಜಾಗ್ರತಾ ‌ಕ್ರಮ ಅನುಸರಿಸಿದರೆ ಜಲಪಾತ ವೀಕ್ಷಣೆಗೆ ಇದು ಉತ್ತಮ ಸಮಯ.

7 / 8
ಹಚ್ಚ ಹಸಿರಿನ ಮಧ್ಯೆ ಹನಿ ಹನಿ ಮಳೆಯ ಜೊತೆಗೆ ಹಾಲ್ನೊರೆಯ ಜಲಪಾತ ಕಂಡು ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದಾರೆ.

ಹಚ್ಚ ಹಸಿರಿನ ಮಧ್ಯೆ ಹನಿ ಹನಿ ಮಳೆಯ ಜೊತೆಗೆ ಹಾಲ್ನೊರೆಯ ಜಲಪಾತ ಕಂಡು ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದಾರೆ.

8 / 8
Follow us
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ