AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಕ್ರಿಸ್ಮಸ್ ಹಬ್ಬದ ದಿನದಂದು ಕರ್ನಾಟಕದಲ್ಲಿ ಭೀಕರ ಅಪಘಾತಗಳ ಸಂಭವಿಸಿವೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿಯ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎರಡು ಕಾರುಗಳ ಮಧ್ಯ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಲಬುರಗಿ ಜಿಲ್ಲೆಯಲ್ಲಿ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ದತ್ತಾತ್ರೇಯ ಪಾಟೀಲ್​
| Edited By: |

Updated on:Dec 25, 2024 | 6:58 PM

Share
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ಇಂದು (ಡಿಸೆಂಬರ್ 25) ಎರಡೂ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದೆಡೆ ಕಲಬುರಗಿಯಲ್ಲಿ ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ ಸಂಭವಿಸಿದೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ಇಂದು (ಡಿಸೆಂಬರ್ 25) ಎರಡೂ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದೆಡೆ ಕಲಬುರಗಿಯಲ್ಲಿ ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ ಸಂಭವಿಸಿದೆ.

1 / 7
ಕಲಬುರಗಿ ಬಳಿಯ ಗೊಬ್ಬೂರ್(ಬಿ) ಗ್ರಾಮದ ಬಳಿ ಟಿಟಿ, ಲಾರಿ ಮತ್ತು ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 29 ವರ್ಷದ ಅನೂಪ್ ಮಾಧವ್, ವಿನುತಾ(54) ಹಾಗೂ ಬಸವರಾಜ್(33) ಮೃತ ದುರ್ವೈವಿಗಳು.

ಕಲಬುರಗಿ ಬಳಿಯ ಗೊಬ್ಬೂರ್(ಬಿ) ಗ್ರಾಮದ ಬಳಿ ಟಿಟಿ, ಲಾರಿ ಮತ್ತು ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 29 ವರ್ಷದ ಅನೂಪ್ ಮಾಧವ್, ವಿನುತಾ(54) ಹಾಗೂ ಬಸವರಾಜ್(33) ಮೃತ ದುರ್ವೈವಿಗಳು.

2 / 7
ಗಾಣಗಾಪುರದ ದತ್ತನ ದರ್ಶನ ಮುಗಿಸಿಕೊಂಡು ಕಲಬುರಗಿಗೆ ಬರುತ್ತಿದ್ದ ಟಿಟಿ ವಾಹನದ ಟೈರ್ ಬ್ಲಾಸ್ಟ್ ಆಗಿ ಚವಡಾಪುರದ ಕಡೆಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಹಾಗೇ ಬೈಕ್​ಗೂ ಸಹ ಗುದ್ದಿದೆ ಪರಿಣಾಮ. ಮೂವರು ಮೃತಪಟ್ಟಿದ್ದಾರೆ

Kalaburagi Accident (2)

3 / 7
ಮೃತ ವಿನೂತಾ ಹಾಗೂ ಅನೂಪ್ ಮಾಧವ್ ಕಲಬುರಗಿಯ ಸ್ಟೇಷನ್ ಬಜಾರ್ ಏರಿಯಾದ ನಿವಾಸಿಗಳಾಗಿದ್ದರೆ, ಮೃತ ಬೈಕ್ ಸವಾರ ಬಸವರಾಜ್ ಗೊಬ್ಬೂರ್ (ಬಿ) ಗ್ರಾಮದ ನಿವಾಸಿಯಾಗಿದ್ದಾರೆ.

ಮೃತ ವಿನೂತಾ ಹಾಗೂ ಅನೂಪ್ ಮಾಧವ್ ಕಲಬುರಗಿಯ ಸ್ಟೇಷನ್ ಬಜಾರ್ ಏರಿಯಾದ ನಿವಾಸಿಗಳಾಗಿದ್ದರೆ, ಮೃತ ಬೈಕ್ ಸವಾರ ಬಸವರಾಜ್ ಗೊಬ್ಬೂರ್ (ಬಿ) ಗ್ರಾಮದ ನಿವಾಸಿಯಾಗಿದ್ದಾರೆ.

4 / 7
ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 7
ಗಾಣಗಾಪುರದ ದತ್ತನ ದರ್ಶನ ಮುಗಿಸಿಕೊಂಡು ಕಲಬುರಗಿಗೆ ಬರುತ್ತಿದ್ದ ಟಿಟಿ ವಾಹನದ ಟೈರ್ ಬ್ಲಾಸ್ಟ್ ಆಗಿದ್ದರಿಂದ ಈ ದುರಂತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಟಿಟಿ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಗಾಣಗಾಪುರದ ದತ್ತನ ದರ್ಶನ ಮುಗಿಸಿಕೊಂಡು ಕಲಬುರಗಿಗೆ ಬರುತ್ತಿದ್ದ ಟಿಟಿ ವಾಹನದ ಟೈರ್ ಬ್ಲಾಸ್ಟ್ ಆಗಿದ್ದರಿಂದ ಈ ದುರಂತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಟಿಟಿ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

6 / 7
ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಲಬುರಗಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ದೌಡಾಯಿಸಿ ಪರಿಶೀಲನೆ ನಡೆಸಿದರು.

ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಲಬುರಗಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ದೌಡಾಯಿಸಿ ಪರಿಶೀಲನೆ ನಡೆಸಿದರು.

7 / 7

Published On - 6:56 pm, Wed, 25 December 24

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!