Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಕ್ರಿಸ್ಮಸ್ ಹಬ್ಬದ ದಿನದಂದು ಕರ್ನಾಟಕದಲ್ಲಿ ಭೀಕರ ಅಪಘಾತಗಳ ಸಂಭವಿಸಿವೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿಯ ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಎರಡು ಕಾರುಗಳ ಮಧ್ಯ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಇದೀಗ ಕಲಬುರಗಿ ಜಿಲ್ಲೆಯಲ್ಲಿ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 25, 2024 | 6:58 PM

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ಇಂದು (ಡಿಸೆಂಬರ್ 25) ಎರಡೂ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದೆಡೆ ಕಲಬುರಗಿಯಲ್ಲಿ ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ ಸಂಭವಿಸಿದೆ.

ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ಇಂದು (ಡಿಸೆಂಬರ್ 25) ಎರಡೂ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದೆಡೆ ಕಲಬುರಗಿಯಲ್ಲಿ ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆಗಿ ಸರಣಿ ಅಪಘಾತ ಸಂಭವಿಸಿದೆ.

1 / 7
ಕಲಬುರಗಿ ಬಳಿಯ ಗೊಬ್ಬೂರ್(ಬಿ) ಗ್ರಾಮದ ಬಳಿ ಟಿಟಿ, ಲಾರಿ ಮತ್ತು ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 29 ವರ್ಷದ ಅನೂಪ್ ಮಾಧವ್, ವಿನುತಾ(54) ಹಾಗೂ ಬಸವರಾಜ್(33) ಮೃತ ದುರ್ವೈವಿಗಳು.

ಕಲಬುರಗಿ ಬಳಿಯ ಗೊಬ್ಬೂರ್(ಬಿ) ಗ್ರಾಮದ ಬಳಿ ಟಿಟಿ, ಲಾರಿ ಮತ್ತು ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. 29 ವರ್ಷದ ಅನೂಪ್ ಮಾಧವ್, ವಿನುತಾ(54) ಹಾಗೂ ಬಸವರಾಜ್(33) ಮೃತ ದುರ್ವೈವಿಗಳು.

2 / 7
ಗಾಣಗಾಪುರದ ದತ್ತನ ದರ್ಶನ ಮುಗಿಸಿಕೊಂಡು ಕಲಬುರಗಿಗೆ ಬರುತ್ತಿದ್ದ ಟಿಟಿ ವಾಹನದ ಟೈರ್ ಬ್ಲಾಸ್ಟ್ ಆಗಿ ಚವಡಾಪುರದ ಕಡೆಗೆ ಕಬ್ಬು ತುಂಬಿಕೊಂಡು ಹೊರಟಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಹಾಗೇ ಬೈಕ್​ಗೂ ಸಹ ಗುದ್ದಿದೆ ಪರಿಣಾಮ. ಮೂವರು ಮೃತಪಟ್ಟಿದ್ದಾರೆ

Kalaburagi Accident (2)

3 / 7
ಮೃತ ವಿನೂತಾ ಹಾಗೂ ಅನೂಪ್ ಮಾಧವ್ ಕಲಬುರಗಿಯ ಸ್ಟೇಷನ್ ಬಜಾರ್ ಏರಿಯಾದ ನಿವಾಸಿಗಳಾಗಿದ್ದರೆ, ಮೃತ ಬೈಕ್ ಸವಾರ ಬಸವರಾಜ್ ಗೊಬ್ಬೂರ್ (ಬಿ) ಗ್ರಾಮದ ನಿವಾಸಿಯಾಗಿದ್ದಾರೆ.

ಮೃತ ವಿನೂತಾ ಹಾಗೂ ಅನೂಪ್ ಮಾಧವ್ ಕಲಬುರಗಿಯ ಸ್ಟೇಷನ್ ಬಜಾರ್ ಏರಿಯಾದ ನಿವಾಸಿಗಳಾಗಿದ್ದರೆ, ಮೃತ ಬೈಕ್ ಸವಾರ ಬಸವರಾಜ್ ಗೊಬ್ಬೂರ್ (ಬಿ) ಗ್ರಾಮದ ನಿವಾಸಿಯಾಗಿದ್ದಾರೆ.

4 / 7
ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಬಗ್ಗೆ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 7
ಗಾಣಗಾಪುರದ ದತ್ತನ ದರ್ಶನ ಮುಗಿಸಿಕೊಂಡು ಕಲಬುರಗಿಗೆ ಬರುತ್ತಿದ್ದ ಟಿಟಿ ವಾಹನದ ಟೈರ್ ಬ್ಲಾಸ್ಟ್ ಆಗಿದ್ದರಿಂದ ಈ ದುರಂತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಟಿಟಿ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಗಾಣಗಾಪುರದ ದತ್ತನ ದರ್ಶನ ಮುಗಿಸಿಕೊಂಡು ಕಲಬುರಗಿಗೆ ಬರುತ್ತಿದ್ದ ಟಿಟಿ ವಾಹನದ ಟೈರ್ ಬ್ಲಾಸ್ಟ್ ಆಗಿದ್ದರಿಂದ ಈ ದುರಂತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಟಿಟಿ ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.

6 / 7
ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಲಬುರಗಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ದೌಡಾಯಿಸಿ ಪರಿಶೀಲನೆ ನಡೆಸಿದರು.

ಇನ್ನು ಟಿಟಿಯಲ್ಲಿದ್ದ ಉಳಿದ ಏಳು ಜನರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕಲಬುರಗಿ ಎಸ್ ಪಿ ಅಡ್ಡೂರು ಶ್ರೀನಿವಾಸಲು ದೌಡಾಯಿಸಿ ಪರಿಶೀಲನೆ ನಡೆಸಿದರು.

7 / 7

Published On - 6:56 pm, Wed, 25 December 24

Follow us
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ