Mandya News: 2 ಕಾರುಗಳ ಮಧ್ಯೆ ಭೀಕರ ಅಪಘಾತ, ಸ್ಥಳದಲ್ಲೇ ಮೂವರ ದುರ್ಮರಣ
ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರ್ಘಟನೆಯಲ್ಲಿ ಒಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
Updated on: Jun 20, 2023 | 1:12 PM

ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ದುರ್ಘಟನೆ ಇಂದು (ಜೂನ್ 20) ಮಂಡ್ಯ ಜಿಲ್ಲೆ ಮದ್ದೂರು ಬಳಿಯ ಕಿಟ್ಟಿ ಡಾಬಾ ಬಳಿ ನಡೆದಿದೆ.

Three Dies Some Peoples injured In Two Car Accident In Mandya District

ಮಳೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿ 2 ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ ಎಂದು ತಿಳಿದುಬಂದಿದೆ.

ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ದುರ್ಘಟನೆಯಲ್ಲಿ ಒಂದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.
Related Photo Gallery

ಐಪಿಎಲ್ನಲ್ಲಿ ಮೂವರು ಆಟಗಾರರಿಗೆ ಮೊದಲ ಪಂದ್ಯ

ಈ ಗುಣಗಳಿರುವ ಗಂಡನಿದ್ದರೆ ಹೆಂಡತಿಯ ಬಾಳು ಬಂಗಾರವಂತೆ

ಪದವೀಧರೆಯಾದ ಪುನೀತ್ ಮಗಳು ಧೃತಿ; ಫೋಟೋದಲ್ಲಿ ಈ ವಿಚಾರ ಗಮನಿಸಿದ್ದೀರಾ?

IPL 2025: ಐಪಿಎಲ್ಗೆ ಆಯ್ಕೆಯಾದ ಝಿಂಬಾಬ್ವೆಯ 5 ಆಟಗಾರರು ಇವರೇ

IPL 2025: RCB ತಂಡಕ್ಕೆ ಝಿಂಬಾಬ್ವೆ ವೇಗಿ ಎಂಟ್ರಿ

18 ವರ್ಷಗಳಲ್ಲಿ 18 ನಾಯಕರನ್ನು ಕಣಕ್ಕಿಳಿಸಿದ ಪಂಜಾಬ್ ಕಿಂಗ್ಸ್

IPL 2025: RCB ತಂಡದ ಮುಂದಿನ ಗುರಿ 17+4

ವಿಶ್ವದಲ್ಲೇ ಈ ಜೀವಿಯ ವಿಷ ಬಲು ದುಬಾರಿಯಂತೆ

ಶಿವಣ್ಣ-ಗೀತಾ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ಅಪರೂಪದ ಚಿತ್ರಗಳು

ಒಂದು ಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ: ಹೀಗಿದೆ ಲೆಕ್ಕಾಚಾರ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ

ಏಕೆ ಎಫ್ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ

ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?

ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP

ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ

ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್

ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್

ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
