AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಮೈಸೂರಿನಲ್ಲಿ ಮತ್ತೊಂದು ಭೀಕರು ಅಪಘಾತ, ಮೂವರು ಸ್ಥಳದಲ್ಲೇ ದುರ್ಮರಣ

ಬೆಳ್ಳಂಬೆಳಗ್ಗೆ ಮೈಸೂರಿನ ರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆ ಮೂವರು ಮೃತಪಟ್ಟಿದ್ದಾರೆ.

ರಾಮ್​, ಮೈಸೂರು
| Edited By: |

Updated on: Jul 18, 2023 | 7:57 AM

Share
 ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.

ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.

1 / 6
ಮುದಾಸೀರ್, ಮುಜಾಯಿದ್, ಅಹ್ಮದ್​​​ ಪಾಷಾ ಮೃತರು.

ಮುದಾಸೀರ್, ಮುಜಾಯಿದ್, ಅಹ್ಮದ್​​​ ಪಾಷಾ ಮೃತರು.

2 / 6
ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.

ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.

3 / 6
ಘಟನೆಯಲ್ಲಿ ಮುದಾಸೀರ್, ಮುಜಾಯಿದ್, ಅಹ್ಮದ್​​​ ಪಾಷಾ  ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮುದಾಸೀರ್, ಮುಜಾಯಿದ್, ಅಹ್ಮದ್​​​ ಪಾಷಾ ಮೃತಪಟ್ಟಿದ್ದಾರೆ.

4 / 6
ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

5 / 6
ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

6 / 6
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ