Mysuru News: ಮೈಸೂರಿನಲ್ಲಿ ಮತ್ತೊಂದು ಭೀಕರು ಅಪಘಾತ, ಮೂವರು ಸ್ಥಳದಲ್ಲೇ ದುರ್ಮರಣ
ಬೆಳ್ಳಂಬೆಳಗ್ಗೆ ಮೈಸೂರಿನ ರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆ ಮೂವರು ಮೃತಪಟ್ಟಿದ್ದಾರೆ.
Updated on: Jul 18, 2023 | 7:57 AM
Share

ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.

ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು.

ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತಪಟ್ಟಿದ್ದಾರೆ.

ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.
Related Photo Gallery
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಎರಡನೇ ಹೆರಿಗೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಬಸಮ್ಮ
ಸಾರ್ವಜನಿಕ ಸ್ಥಳದಲ್ಲಿ ಜುಟ್ಟು ಹಿಡಿದು ಯುವತಿಯರ ಕಿತ್ತಾಟ
ಪೆಟ್ರೋಲ್ ಪಂಪ್ನಲ್ಲಿ ಏಕಾಏಕಿ ಬೈಕಿಗೆ ಹೊತ್ತಿಕೊಂಡ ಬೆಂಕಿ
ಅಕ್ಷಯ್ ಕುಮಾರ್ಗೆ ಪ್ರಶ್ನೆ ಕೇಳಿ ತಲೆತಿಂದ ನಟಿ: ವಿಡಿಯೋ ನೋಡಿ
ಬೇಸಗೆಯನ್ನು ಬಳಸಿಕೊಳ್ಳಿ, ದೇಹತೂಕ ಇಳಿಸಿ ಎಂದ ಬಿಗ್ಬಾಸ್ ರಘು
ಏರ್ಪೋರ್ಟ್ ರಾಮೇಶ್ವರಂ ಕೆಫೆಯಲ್ಲಿ ತಿಂಡಿ ಸವಿದ ರಾಗಿಣಿ ದ್ವಿವೇದಿ



