Mysuru News: ಮೈಸೂರಿನಲ್ಲಿ ಮತ್ತೊಂದು ಭೀಕರು ಅಪಘಾತ, ಮೂವರು ಸ್ಥಳದಲ್ಲೇ ದುರ್ಮರಣ
ಬೆಳ್ಳಂಬೆಳಗ್ಗೆ ಮೈಸೂರಿನ ರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆ ಮೂವರು ಮೃತಪಟ್ಟಿದ್ದಾರೆ.
Updated on: Jul 18, 2023 | 7:57 AM
Share

ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.

ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು.

ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತಪಟ್ಟಿದ್ದಾರೆ.

ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.
ತುಂಗಭದ್ರಾ ಡ್ಯಾಂ ಮೊದಲ ಕ್ರಸ್ಟ್ ಗೇಟ್ ಅಳವಡಿಕೆ: ಅಗಲ ಉದ್ದ ಎಷ್ಟು ಗೊತ್ತಾ?
ಮಹಿಳಾ ಟೆಕ್ಕಿ ನಿಗೂಢ ಸಾವಿಗೆ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ರಹಸ ಬಯಲು!
‘ಜನ ನಾಯಗನ್’ ಬಿಡುಗಡೆ ಆಗದಿದ್ದರೂ ಚಿತ್ರಮಂದಿರಕ್ಕೆ ಬರಲಿರುವ ವಿಜಯ್
ಏಕದಿನ ಕ್ರಿಕೆಟ್ನ ಹೊಸ ಸಿಕ್ಸರ್ ಕಿಂಗ್ ರೋಹಿತ್ ಶರ್ಮಾ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?