AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru News: ಮೈಸೂರಿನಲ್ಲಿ ಮತ್ತೊಂದು ಭೀಕರು ಅಪಘಾತ, ಮೂವರು ಸ್ಥಳದಲ್ಲೇ ದುರ್ಮರಣ

ಬೆಳ್ಳಂಬೆಳಗ್ಗೆ ಮೈಸೂರಿನ ರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆ ಮೂವರು ಮೃತಪಟ್ಟಿದ್ದಾರೆ.

ರಾಮ್​, ಮೈಸೂರು
| Edited By: |

Updated on: Jul 18, 2023 | 7:57 AM

Share
 ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.

ನಿಂತಿದ್ದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.

1 / 6
ಮುದಾಸೀರ್, ಮುಜಾಯಿದ್, ಅಹ್ಮದ್​​​ ಪಾಷಾ ಮೃತರು.

ಮುದಾಸೀರ್, ಮುಜಾಯಿದ್, ಅಹ್ಮದ್​​​ ಪಾಷಾ ಮೃತರು.

2 / 6
ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.

ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ.

3 / 6
ಘಟನೆಯಲ್ಲಿ ಮುದಾಸೀರ್, ಮುಜಾಯಿದ್, ಅಹ್ಮದ್​​​ ಪಾಷಾ  ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮುದಾಸೀರ್, ಮುಜಾಯಿದ್, ಅಹ್ಮದ್​​​ ಪಾಷಾ ಮೃತಪಟ್ಟಿದ್ದಾರೆ.

4 / 6
ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

5 / 6
ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.

6 / 6
Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ