AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2024: ಸಹೋದರನಿಗೆ ಈ ಬಣ್ಣದ ರಾಖಿ ಕಟ್ಟಿ, ಇದರಲ್ಲಿದೆ ಆರೋಗ್ಯ ಪ್ರಯೋಜನ

ಪ್ರಾಚೀನ ಕಾಲದಿಂದಲೂ ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು, ಸಹೋದರಿಯು ತನ್ನ ಅಣ್ಣನ ರಕ್ಷಣೆಗೆ ದಾರವನ್ನು ಕಟ್ಟುತ್ತಾಳೆ. ಇದಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಬಣ್ಣ, ವಿನ್ಯಾಸದ ರಾಖಿಗಳನ್ನು ಕಟ್ಟಲಾಗುತ್ತದೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಶಾಸ್ತ್ರದ ಅನುಸಾರವಾಗಿಯೂ ಇದು ತಪ್ಪು.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 18, 2024 | 10:40 AM

Share
ಪ್ರಾಚೀನ ಕಾಲದಿಂದಲೂ ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು, ಸಹೋದರಿಯು ತನ್ನ ಅಣ್ಣನ ರಕ್ಷಣೆಗೆ ದಾರವನ್ನು ಕಟ್ಟುತ್ತಾಳೆ. ಇದಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ.

ಪ್ರಾಚೀನ ಕಾಲದಿಂದಲೂ ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು, ಸಹೋದರಿಯು ತನ್ನ ಅಣ್ಣನ ರಕ್ಷಣೆಗೆ ದಾರವನ್ನು ಕಟ್ಟುತ್ತಾಳೆ. ಇದಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ.

1 / 6
ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಬಣ್ಣ, ವಿನ್ಯಾಸದ ರಾಖಿಗಳನ್ನು ಕಟ್ಟಲಾಗುತ್ತದೆ  ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಶಾಸ್ತ್ರದ ಅನುಸಾರವಾಗಿಯೂ ಇದು ತಪ್ಪು.

ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಬಣ್ಣ, ವಿನ್ಯಾಸದ ರಾಖಿಗಳನ್ನು ಕಟ್ಟಲಾಗುತ್ತದೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಶಾಸ್ತ್ರದ ಅನುಸಾರವಾಗಿಯೂ ಇದು ತಪ್ಪು.

2 / 6
ರೇಷ್ಮೆ ದಾರದಿಂದ ತಯಾರಿಸುವ ರಾಖಿಗಳನ್ನು ಸಹೋದರನಿಗೆ ಕಟ್ಟಬೇಕು ಎಂದು ಹೇಳಲಾಗುತ್ತದೆ. ಆದರೆ ಇದನ್ನು ಯಾರು ಈಗ ಅನುಸರಿಸುವುದಿಲ್ಲ. ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ರಾಖಿ ಕಟ್ಟುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಏಕೆಂದರೆ ಮಕ್ಕಳು ಅದನ್ನು ಬಾಯಿಗೆ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಚಿಕ್ಕ ಮಕ್ಕಳಿಗೆ ಮನೆಯಲ್ಲಿಯೇ ಬಟ್ಟೆಗಳಿಂದ ರಾಖಿಯನ್ನು ತಯಾರಿಸಿ.

ರೇಷ್ಮೆ ದಾರದಿಂದ ತಯಾರಿಸುವ ರಾಖಿಗಳನ್ನು ಸಹೋದರನಿಗೆ ಕಟ್ಟಬೇಕು ಎಂದು ಹೇಳಲಾಗುತ್ತದೆ. ಆದರೆ ಇದನ್ನು ಯಾರು ಈಗ ಅನುಸರಿಸುವುದಿಲ್ಲ. ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ರಾಖಿ ಕಟ್ಟುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಏಕೆಂದರೆ ಮಕ್ಕಳು ಅದನ್ನು ಬಾಯಿಗೆ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಚಿಕ್ಕ ಮಕ್ಕಳಿಗೆ ಮನೆಯಲ್ಲಿಯೇ ಬಟ್ಟೆಗಳಿಂದ ರಾಖಿಯನ್ನು ತಯಾರಿಸಿ.

3 / 6
ಸಹೋದರಿಯರು ತಮ್ಮ ಸಹೋದರರಿಗೆ ದುಬಾರಿ ಮತ್ತು ಸುಂದರವಾದ ರಾಖಿಯನ್ನು ಖರೀದಿಸಲು ಪ್ರಯತ್ನಿಸುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಕಪ್ಪು ಬಣ್ಣದ ರಾಖಿಯನ್ನು ಕಟ್ಟಬೇಡಿ ಇದು ನಕಾರಾತ್ಮಕತೆಯ ಸಂಕೇತವಾಗಿದೆ. ಅದರಲ್ಲಿಯೂ ಸಹೋದರನ ಮಣಿಕಟ್ಟಿನ ಮೇಲೆ ಕಪ್ಪು ದಾರವನ್ನು ಕಟ್ಟಬಾರದು ಎಂದು ಹೇಳಲಾಗುತ್ತದೆ.

ಸಹೋದರಿಯರು ತಮ್ಮ ಸಹೋದರರಿಗೆ ದುಬಾರಿ ಮತ್ತು ಸುಂದರವಾದ ರಾಖಿಯನ್ನು ಖರೀದಿಸಲು ಪ್ರಯತ್ನಿಸುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಕಪ್ಪು ಬಣ್ಣದ ರಾಖಿಯನ್ನು ಕಟ್ಟಬೇಡಿ ಇದು ನಕಾರಾತ್ಮಕತೆಯ ಸಂಕೇತವಾಗಿದೆ. ಅದರಲ್ಲಿಯೂ ಸಹೋದರನ ಮಣಿಕಟ್ಟಿನ ಮೇಲೆ ಕಪ್ಪು ದಾರವನ್ನು ಕಟ್ಟಬಾರದು ಎಂದು ಹೇಳಲಾಗುತ್ತದೆ.

4 / 6
ರಾಖಿಯ ಸುಂದರವಾಗಿದೆ ಎನ್ನುವ ಕಾರಣಕ್ಕೆ ಖರೀದಿ ಮಾಡಬಾರದು. ಹಸಿರು ಅಥವಾ ತಿಳಿ ಕೆಂಪು ಬಣ್ಣದ ರಾಖಿಯನ್ನು ಕಟ್ಟುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಬಣ್ಣವು ಅವರ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಜೀವನದಲ್ಲಿ ಸ್ಥಿರತೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

ರಾಖಿಯ ಸುಂದರವಾಗಿದೆ ಎನ್ನುವ ಕಾರಣಕ್ಕೆ ಖರೀದಿ ಮಾಡಬಾರದು. ಹಸಿರು ಅಥವಾ ತಿಳಿ ಕೆಂಪು ಬಣ್ಣದ ರಾಖಿಯನ್ನು ಕಟ್ಟುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಬಣ್ಣವು ಅವರ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಜೀವನದಲ್ಲಿ ಸ್ಥಿರತೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

5 / 6
ಹಳದಿ ಬಣ್ಣದ ರಾಖಿಯನ್ನು ಕಟ್ಟುವುದು ಕೂಡ ತುಂಬಾ ಒಳ್ಳೆಯದು ಇದು ಸಹೋದರನ ಮಾನಸಿಕ ಸ್ಥಿತಿಯನ್ನು ಬಲಗೊಳಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹಳದಿ ಬಣ್ಣದ ರಾಖಿ ಶುಭವೆಂದು ಪುರಾಣಗಳಲ್ಲಿಯೂ ಹೇಳಲಾಗಿದೆ.

ಹಳದಿ ಬಣ್ಣದ ರಾಖಿಯನ್ನು ಕಟ್ಟುವುದು ಕೂಡ ತುಂಬಾ ಒಳ್ಳೆಯದು ಇದು ಸಹೋದರನ ಮಾನಸಿಕ ಸ್ಥಿತಿಯನ್ನು ಬಲಗೊಳಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹಳದಿ ಬಣ್ಣದ ರಾಖಿ ಶುಭವೆಂದು ಪುರಾಣಗಳಲ್ಲಿಯೂ ಹೇಳಲಾಗಿದೆ.

6 / 6
Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ