AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2024: ಸಹೋದರನಿಗೆ ಈ ಬಣ್ಣದ ರಾಖಿ ಕಟ್ಟಿ, ಇದರಲ್ಲಿದೆ ಆರೋಗ್ಯ ಪ್ರಯೋಜನ

ಪ್ರಾಚೀನ ಕಾಲದಿಂದಲೂ ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು, ಸಹೋದರಿಯು ತನ್ನ ಅಣ್ಣನ ರಕ್ಷಣೆಗೆ ದಾರವನ್ನು ಕಟ್ಟುತ್ತಾಳೆ. ಇದಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಬಣ್ಣ, ವಿನ್ಯಾಸದ ರಾಖಿಗಳನ್ನು ಕಟ್ಟಲಾಗುತ್ತದೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಶಾಸ್ತ್ರದ ಅನುಸಾರವಾಗಿಯೂ ಇದು ತಪ್ಪು.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 18, 2024 | 10:40 AM

Share
ಪ್ರಾಚೀನ ಕಾಲದಿಂದಲೂ ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು, ಸಹೋದರಿಯು ತನ್ನ ಅಣ್ಣನ ರಕ್ಷಣೆಗೆ ದಾರವನ್ನು ಕಟ್ಟುತ್ತಾಳೆ. ಇದಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ.

ಪ್ರಾಚೀನ ಕಾಲದಿಂದಲೂ ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು, ಸಹೋದರಿಯು ತನ್ನ ಅಣ್ಣನ ರಕ್ಷಣೆಗೆ ದಾರವನ್ನು ಕಟ್ಟುತ್ತಾಳೆ. ಇದಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ.

1 / 6
ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಬಣ್ಣ, ವಿನ್ಯಾಸದ ರಾಖಿಗಳನ್ನು ಕಟ್ಟಲಾಗುತ್ತದೆ  ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಶಾಸ್ತ್ರದ ಅನುಸಾರವಾಗಿಯೂ ಇದು ತಪ್ಪು.

ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಬಣ್ಣ, ವಿನ್ಯಾಸದ ರಾಖಿಗಳನ್ನು ಕಟ್ಟಲಾಗುತ್ತದೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಶಾಸ್ತ್ರದ ಅನುಸಾರವಾಗಿಯೂ ಇದು ತಪ್ಪು.

2 / 6
ರೇಷ್ಮೆ ದಾರದಿಂದ ತಯಾರಿಸುವ ರಾಖಿಗಳನ್ನು ಸಹೋದರನಿಗೆ ಕಟ್ಟಬೇಕು ಎಂದು ಹೇಳಲಾಗುತ್ತದೆ. ಆದರೆ ಇದನ್ನು ಯಾರು ಈಗ ಅನುಸರಿಸುವುದಿಲ್ಲ. ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ರಾಖಿ ಕಟ್ಟುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಏಕೆಂದರೆ ಮಕ್ಕಳು ಅದನ್ನು ಬಾಯಿಗೆ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಚಿಕ್ಕ ಮಕ್ಕಳಿಗೆ ಮನೆಯಲ್ಲಿಯೇ ಬಟ್ಟೆಗಳಿಂದ ರಾಖಿಯನ್ನು ತಯಾರಿಸಿ.

ರೇಷ್ಮೆ ದಾರದಿಂದ ತಯಾರಿಸುವ ರಾಖಿಗಳನ್ನು ಸಹೋದರನಿಗೆ ಕಟ್ಟಬೇಕು ಎಂದು ಹೇಳಲಾಗುತ್ತದೆ. ಆದರೆ ಇದನ್ನು ಯಾರು ಈಗ ಅನುಸರಿಸುವುದಿಲ್ಲ. ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ರಾಖಿ ಕಟ್ಟುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಏಕೆಂದರೆ ಮಕ್ಕಳು ಅದನ್ನು ಬಾಯಿಗೆ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಚಿಕ್ಕ ಮಕ್ಕಳಿಗೆ ಮನೆಯಲ್ಲಿಯೇ ಬಟ್ಟೆಗಳಿಂದ ರಾಖಿಯನ್ನು ತಯಾರಿಸಿ.

3 / 6
ಸಹೋದರಿಯರು ತಮ್ಮ ಸಹೋದರರಿಗೆ ದುಬಾರಿ ಮತ್ತು ಸುಂದರವಾದ ರಾಖಿಯನ್ನು ಖರೀದಿಸಲು ಪ್ರಯತ್ನಿಸುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಕಪ್ಪು ಬಣ್ಣದ ರಾಖಿಯನ್ನು ಕಟ್ಟಬೇಡಿ ಇದು ನಕಾರಾತ್ಮಕತೆಯ ಸಂಕೇತವಾಗಿದೆ. ಅದರಲ್ಲಿಯೂ ಸಹೋದರನ ಮಣಿಕಟ್ಟಿನ ಮೇಲೆ ಕಪ್ಪು ದಾರವನ್ನು ಕಟ್ಟಬಾರದು ಎಂದು ಹೇಳಲಾಗುತ್ತದೆ.

ಸಹೋದರಿಯರು ತಮ್ಮ ಸಹೋದರರಿಗೆ ದುಬಾರಿ ಮತ್ತು ಸುಂದರವಾದ ರಾಖಿಯನ್ನು ಖರೀದಿಸಲು ಪ್ರಯತ್ನಿಸುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಕಪ್ಪು ಬಣ್ಣದ ರಾಖಿಯನ್ನು ಕಟ್ಟಬೇಡಿ ಇದು ನಕಾರಾತ್ಮಕತೆಯ ಸಂಕೇತವಾಗಿದೆ. ಅದರಲ್ಲಿಯೂ ಸಹೋದರನ ಮಣಿಕಟ್ಟಿನ ಮೇಲೆ ಕಪ್ಪು ದಾರವನ್ನು ಕಟ್ಟಬಾರದು ಎಂದು ಹೇಳಲಾಗುತ್ತದೆ.

4 / 6
ರಾಖಿಯ ಸುಂದರವಾಗಿದೆ ಎನ್ನುವ ಕಾರಣಕ್ಕೆ ಖರೀದಿ ಮಾಡಬಾರದು. ಹಸಿರು ಅಥವಾ ತಿಳಿ ಕೆಂಪು ಬಣ್ಣದ ರಾಖಿಯನ್ನು ಕಟ್ಟುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಬಣ್ಣವು ಅವರ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಜೀವನದಲ್ಲಿ ಸ್ಥಿರತೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

ರಾಖಿಯ ಸುಂದರವಾಗಿದೆ ಎನ್ನುವ ಕಾರಣಕ್ಕೆ ಖರೀದಿ ಮಾಡಬಾರದು. ಹಸಿರು ಅಥವಾ ತಿಳಿ ಕೆಂಪು ಬಣ್ಣದ ರಾಖಿಯನ್ನು ಕಟ್ಟುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಬಣ್ಣವು ಅವರ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಜೀವನದಲ್ಲಿ ಸ್ಥಿರತೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

5 / 6
ಹಳದಿ ಬಣ್ಣದ ರಾಖಿಯನ್ನು ಕಟ್ಟುವುದು ಕೂಡ ತುಂಬಾ ಒಳ್ಳೆಯದು ಇದು ಸಹೋದರನ ಮಾನಸಿಕ ಸ್ಥಿತಿಯನ್ನು ಬಲಗೊಳಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹಳದಿ ಬಣ್ಣದ ರಾಖಿ ಶುಭವೆಂದು ಪುರಾಣಗಳಲ್ಲಿಯೂ ಹೇಳಲಾಗಿದೆ.

ಹಳದಿ ಬಣ್ಣದ ರಾಖಿಯನ್ನು ಕಟ್ಟುವುದು ಕೂಡ ತುಂಬಾ ಒಳ್ಳೆಯದು ಇದು ಸಹೋದರನ ಮಾನಸಿಕ ಸ್ಥಿತಿಯನ್ನು ಬಲಗೊಳಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹಳದಿ ಬಣ್ಣದ ರಾಖಿ ಶುಭವೆಂದು ಪುರಾಣಗಳಲ್ಲಿಯೂ ಹೇಳಲಾಗಿದೆ.

6 / 6
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!