AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2024: ಸಹೋದರನಿಗೆ ಈ ಬಣ್ಣದ ರಾಖಿ ಕಟ್ಟಿ, ಇದರಲ್ಲಿದೆ ಆರೋಗ್ಯ ಪ್ರಯೋಜನ

ಪ್ರಾಚೀನ ಕಾಲದಿಂದಲೂ ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು, ಸಹೋದರಿಯು ತನ್ನ ಅಣ್ಣನ ರಕ್ಷಣೆಗೆ ದಾರವನ್ನು ಕಟ್ಟುತ್ತಾಳೆ. ಇದಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಬಣ್ಣ, ವಿನ್ಯಾಸದ ರಾಖಿಗಳನ್ನು ಕಟ್ಟಲಾಗುತ್ತದೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಶಾಸ್ತ್ರದ ಅನುಸಾರವಾಗಿಯೂ ಇದು ತಪ್ಪು.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on: Aug 18, 2024 | 10:40 AM

Share
ಪ್ರಾಚೀನ ಕಾಲದಿಂದಲೂ ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು, ಸಹೋದರಿಯು ತನ್ನ ಅಣ್ಣನ ರಕ್ಷಣೆಗೆ ದಾರವನ್ನು ಕಟ್ಟುತ್ತಾಳೆ. ಇದಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ.

ಪ್ರಾಚೀನ ಕಾಲದಿಂದಲೂ ಹಿಂದೂ ಧರ್ಮದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯಂದು, ಸಹೋದರಿಯು ತನ್ನ ಅಣ್ಣನ ರಕ್ಷಣೆಗೆ ದಾರವನ್ನು ಕಟ್ಟುತ್ತಾಳೆ. ಇದಕ್ಕೆ ಬಹಳ ಮಹತ್ವವನ್ನು ನೀಡಲಾಗಿದೆ.

1 / 6
ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಬಣ್ಣ, ವಿನ್ಯಾಸದ ರಾಖಿಗಳನ್ನು ಕಟ್ಟಲಾಗುತ್ತದೆ  ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಶಾಸ್ತ್ರದ ಅನುಸಾರವಾಗಿಯೂ ಇದು ತಪ್ಪು.

ಆದರೆ ಇತ್ತೀಚಿನ ವರ್ಷಗಳಲ್ಲಿ ವಿವಿಧ ಬಣ್ಣ, ವಿನ್ಯಾಸದ ರಾಖಿಗಳನ್ನು ಕಟ್ಟಲಾಗುತ್ತದೆ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಶಾಸ್ತ್ರದ ಅನುಸಾರವಾಗಿಯೂ ಇದು ತಪ್ಪು.

2 / 6
ರೇಷ್ಮೆ ದಾರದಿಂದ ತಯಾರಿಸುವ ರಾಖಿಗಳನ್ನು ಸಹೋದರನಿಗೆ ಕಟ್ಟಬೇಕು ಎಂದು ಹೇಳಲಾಗುತ್ತದೆ. ಆದರೆ ಇದನ್ನು ಯಾರು ಈಗ ಅನುಸರಿಸುವುದಿಲ್ಲ. ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ರಾಖಿ ಕಟ್ಟುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಏಕೆಂದರೆ ಮಕ್ಕಳು ಅದನ್ನು ಬಾಯಿಗೆ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಚಿಕ್ಕ ಮಕ್ಕಳಿಗೆ ಮನೆಯಲ್ಲಿಯೇ ಬಟ್ಟೆಗಳಿಂದ ರಾಖಿಯನ್ನು ತಯಾರಿಸಿ.

ರೇಷ್ಮೆ ದಾರದಿಂದ ತಯಾರಿಸುವ ರಾಖಿಗಳನ್ನು ಸಹೋದರನಿಗೆ ಕಟ್ಟಬೇಕು ಎಂದು ಹೇಳಲಾಗುತ್ತದೆ. ಆದರೆ ಇದನ್ನು ಯಾರು ಈಗ ಅನುಸರಿಸುವುದಿಲ್ಲ. ಅದರಲ್ಲಿಯೂ ಚಿಕ್ಕ ಮಕ್ಕಳಿಗೆ ರಾಖಿ ಕಟ್ಟುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಏಕೆಂದರೆ ಮಕ್ಕಳು ಅದನ್ನು ಬಾಯಿಗೆ ಹಾಕಿಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ ಚಿಕ್ಕ ಮಕ್ಕಳಿಗೆ ಮನೆಯಲ್ಲಿಯೇ ಬಟ್ಟೆಗಳಿಂದ ರಾಖಿಯನ್ನು ತಯಾರಿಸಿ.

3 / 6
ಸಹೋದರಿಯರು ತಮ್ಮ ಸಹೋದರರಿಗೆ ದುಬಾರಿ ಮತ್ತು ಸುಂದರವಾದ ರಾಖಿಯನ್ನು ಖರೀದಿಸಲು ಪ್ರಯತ್ನಿಸುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಕಪ್ಪು ಬಣ್ಣದ ರಾಖಿಯನ್ನು ಕಟ್ಟಬೇಡಿ ಇದು ನಕಾರಾತ್ಮಕತೆಯ ಸಂಕೇತವಾಗಿದೆ. ಅದರಲ್ಲಿಯೂ ಸಹೋದರನ ಮಣಿಕಟ್ಟಿನ ಮೇಲೆ ಕಪ್ಪು ದಾರವನ್ನು ಕಟ್ಟಬಾರದು ಎಂದು ಹೇಳಲಾಗುತ್ತದೆ.

ಸಹೋದರಿಯರು ತಮ್ಮ ಸಹೋದರರಿಗೆ ದುಬಾರಿ ಮತ್ತು ಸುಂದರವಾದ ರಾಖಿಯನ್ನು ಖರೀದಿಸಲು ಪ್ರಯತ್ನಿಸುತ್ತಾರೆ. ಆದರೆ ಯಾವುದೇ ಕಾರಣಕ್ಕೂ ಕಪ್ಪು ಬಣ್ಣದ ರಾಖಿಯನ್ನು ಕಟ್ಟಬೇಡಿ ಇದು ನಕಾರಾತ್ಮಕತೆಯ ಸಂಕೇತವಾಗಿದೆ. ಅದರಲ್ಲಿಯೂ ಸಹೋದರನ ಮಣಿಕಟ್ಟಿನ ಮೇಲೆ ಕಪ್ಪು ದಾರವನ್ನು ಕಟ್ಟಬಾರದು ಎಂದು ಹೇಳಲಾಗುತ್ತದೆ.

4 / 6
ರಾಖಿಯ ಸುಂದರವಾಗಿದೆ ಎನ್ನುವ ಕಾರಣಕ್ಕೆ ಖರೀದಿ ಮಾಡಬಾರದು. ಹಸಿರು ಅಥವಾ ತಿಳಿ ಕೆಂಪು ಬಣ್ಣದ ರಾಖಿಯನ್ನು ಕಟ್ಟುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಬಣ್ಣವು ಅವರ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಜೀವನದಲ್ಲಿ ಸ್ಥಿರತೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

ರಾಖಿಯ ಸುಂದರವಾಗಿದೆ ಎನ್ನುವ ಕಾರಣಕ್ಕೆ ಖರೀದಿ ಮಾಡಬಾರದು. ಹಸಿರು ಅಥವಾ ತಿಳಿ ಕೆಂಪು ಬಣ್ಣದ ರಾಖಿಯನ್ನು ಕಟ್ಟುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಬಣ್ಣವು ಅವರ ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಮತ್ತು ಜೀವನದಲ್ಲಿ ಸ್ಥಿರತೆಯನ್ನು ತರುತ್ತದೆ ಎಂದು ಹೇಳಲಾಗುತ್ತದೆ.

5 / 6
ಹಳದಿ ಬಣ್ಣದ ರಾಖಿಯನ್ನು ಕಟ್ಟುವುದು ಕೂಡ ತುಂಬಾ ಒಳ್ಳೆಯದು ಇದು ಸಹೋದರನ ಮಾನಸಿಕ ಸ್ಥಿತಿಯನ್ನು ಬಲಗೊಳಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹಳದಿ ಬಣ್ಣದ ರಾಖಿ ಶುಭವೆಂದು ಪುರಾಣಗಳಲ್ಲಿಯೂ ಹೇಳಲಾಗಿದೆ.

ಹಳದಿ ಬಣ್ಣದ ರಾಖಿಯನ್ನು ಕಟ್ಟುವುದು ಕೂಡ ತುಂಬಾ ಒಳ್ಳೆಯದು ಇದು ಸಹೋದರನ ಮಾನಸಿಕ ಸ್ಥಿತಿಯನ್ನು ಬಲಗೊಳಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಹಳದಿ ಬಣ್ಣದ ರಾಖಿ ಶುಭವೆಂದು ಪುರಾಣಗಳಲ್ಲಿಯೂ ಹೇಳಲಾಗಿದೆ.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ