Tiger Shroff: ಟೈಗರ್​ ಶ್ರಾಫ್ ಕಟ್ಟುಮಸ್ತಾದ ದೇಹ ನೋಡಿ ಕಣ್ಣರಳಿಸಿದ ಫ್ಯಾನ್ಸ್

ಟೈಗರ್ ಶ್ರಾಫ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ವರ್ಕೌಟ್ ಮಾಡುತ್ತಿರುವ ಫೋಟೋ ಇದಾಗಿದ್ದು, ಅವರ ಆ್ಯಬ್ಸ್ ಗಮನ ಸೆಳೆದಿದೆ.

|

Updated on: Feb 01, 2023 | 6:30 AM

ಟೈಗರ್ ಶ್ರಾಫ್ ಅವರು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ತಮ್ಮ ಕಟ್ಟುಮಸ್ತಾದ ದೇಹದ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ಟೈಗರ್ ಶ್ರಾಫ್ ಅವರು ಫಿಟ್ನೆಸ್​ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಅವರು ತಮ್ಮ ಕಟ್ಟುಮಸ್ತಾದ ದೇಹದ ಫೋಟೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

1 / 5
ಟೈಗರ್ ಶ್ರಾಫ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ವರ್ಕೌಟ್ ಮಾಡುತ್ತಿರುವ ಫೋಟೋ ಇದಾಗಿದ್ದು, ಅವರ ಆ್ಯಬ್ಸ್ ಗಮನ ಸೆಳೆದಿದೆ.

ಟೈಗರ್ ಶ್ರಾಫ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ವರ್ಕೌಟ್ ಮಾಡುತ್ತಿರುವ ಫೋಟೋ ಇದಾಗಿದ್ದು, ಅವರ ಆ್ಯಬ್ಸ್ ಗಮನ ಸೆಳೆದಿದೆ.

2 / 5
ಟೈಗರ್ ಶ್ರಾಫ್​ ಆ್ಯಕ್ಷನ್ ಸಿನಿಮಾ ಮೂಲಕ ಹೆಚ್ಚು ಗಮನ ಸೆಳೆದವರು. 2014ರಲ್ಲಿ ತೆರೆಗೆ ಬಂದ ‘ಹೀರೋಪಂತಿ’ ಚಿತ್ರದಿಂದ ಇಲ್ಲಿಯವರೆಗೆ ಅವರ ನಟನೆಯ ಎಲ್ಲ ಚಿತ್ರಗಳು ಮಾಸ್ ಆಗಿವೆ.

ಟೈಗರ್ ಶ್ರಾಫ್​ ಆ್ಯಕ್ಷನ್ ಸಿನಿಮಾ ಮೂಲಕ ಹೆಚ್ಚು ಗಮನ ಸೆಳೆದವರು. 2014ರಲ್ಲಿ ತೆರೆಗೆ ಬಂದ ‘ಹೀರೋಪಂತಿ’ ಚಿತ್ರದಿಂದ ಇಲ್ಲಿಯವರೆಗೆ ಅವರ ನಟನೆಯ ಎಲ್ಲ ಚಿತ್ರಗಳು ಮಾಸ್ ಆಗಿವೆ.

3 / 5
‘ಕಳೆದ ವರ್ಷ ರಿಲೀಸ್ ಆದ ‘ಹೀರೋಪಂತಿ 2’ ಸಿನಿಮಾ ಅಷ್ಟಾಗಿ ಸದ್ದು ಮಾಡಿಲ್ಲ. ಇದರಲ್ಲೂ ಅವರು ಆ್ಯಕ್ಷನ್ ಮೆರೆದಿದ್ದರು.

‘ಕಳೆದ ವರ್ಷ ರಿಲೀಸ್ ಆದ ‘ಹೀರೋಪಂತಿ 2’ ಸಿನಿಮಾ ಅಷ್ಟಾಗಿ ಸದ್ದು ಮಾಡಿಲ್ಲ. ಇದರಲ್ಲೂ ಅವರು ಆ್ಯಕ್ಷನ್ ಮೆರೆದಿದ್ದರು.

4 / 5
ಸದ್ಯ ಮೂರು ಸಿನಿಮಾ ಕೆಲಸಗಳಲ್ಲಿ ಟೈಗರ್ ಬ್ಯುಸಿ ಆಗಿದ್ದಾರೆ. ‘ಗಣಪತ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಹೆಚ್ಚಿನ ನಿರೀಕ್ಷೆ ಇದೆ.

ಸದ್ಯ ಮೂರು ಸಿನಿಮಾ ಕೆಲಸಗಳಲ್ಲಿ ಟೈಗರ್ ಬ್ಯುಸಿ ಆಗಿದ್ದಾರೆ. ‘ಗಣಪತ್’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಹೆಚ್ಚಿನ ನಿರೀಕ್ಷೆ ಇದೆ.

5 / 5
Follow us
ದರ್ಶನ್-ಪವಿತ್ರಾ ಗೌಡ ಅವರನ್ನು ನ್ಯಾಯಾಲಯಕ್ಕೆ ಕರೆತಂದ ವಿಡಿಯೋ
ದರ್ಶನ್-ಪವಿತ್ರಾ ಗೌಡ ಅವರನ್ನು ನ್ಯಾಯಾಲಯಕ್ಕೆ ಕರೆತಂದ ವಿಡಿಯೋ
ದರ್ಶನ್ ಕೇಸ್ನಲ್ಲಿ ಒತ್ತಡ ಹಾಕ್ತಿರೋ ಆ ಸಚಿವ ಯಾರು? ಜಾರಕಿಹೊಳಿ ಏನಂದ್ರು
ದರ್ಶನ್ ಕೇಸ್ನಲ್ಲಿ ಒತ್ತಡ ಹಾಕ್ತಿರೋ ಆ ಸಚಿವ ಯಾರು? ಜಾರಕಿಹೊಳಿ ಏನಂದ್ರು
ಸಫಾರಿ ಕಾರಿನಲ್ಲಿ ಬಂದು ಬಿಡಾಡಿ ದನ ಕಳ್ಳತನಕ್ಕೆ ಯತ್ನ; ವಿಡಿಯೋ ವೈರಲ್​
ಸಫಾರಿ ಕಾರಿನಲ್ಲಿ ಬಂದು ಬಿಡಾಡಿ ದನ ಕಳ್ಳತನಕ್ಕೆ ಯತ್ನ; ವಿಡಿಯೋ ವೈರಲ್​
ಮೇಕೆದಾಟು ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ವಿ ಸೋಮಣ್ಣ ಹೇಳಿದ್ದೇನು?
ಮೇಕೆದಾಟು ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ವಿ ಸೋಮಣ್ಣ ಹೇಳಿದ್ದೇನು?
ಕೊಲೆಗಡುಕರಿಗೆ ಶಿಕ್ಷೆ ಆಗಲಿ; MLA ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ
ಕೊಲೆಗಡುಕರಿಗೆ ಶಿಕ್ಷೆ ಆಗಲಿ; MLA ಮುಂದೆ ಮೃತ ರೇಣುಕಾ ಸ್ವಾಮಿ ತಾಯಿ ಗೋಳಾಟ
ಲಕ್ಷ ವೃಕ್ಷ ಯೋಜನೆಗೆ ಸಿದ್ದರಾಮಯ್ಯ ಚಾಲನೆ: 5ಕೋಟಿ ಗಿಡ ಬೆಳೆಸುವ ಗುರಿ
ಲಕ್ಷ ವೃಕ್ಷ ಯೋಜನೆಗೆ ಸಿದ್ದರಾಮಯ್ಯ ಚಾಲನೆ: 5ಕೋಟಿ ಗಿಡ ಬೆಳೆಸುವ ಗುರಿ
ದರ್ಶನ್-ಪವಿತ್ರಾ ಗೌಡ ಸಂಬಂಧದ ಬಗ್ಗೆ ವಕೀಲರ ಸ್ಪಷ್ಟನೆ
ದರ್ಶನ್-ಪವಿತ್ರಾ ಗೌಡ ಸಂಬಂಧದ ಬಗ್ಗೆ ವಕೀಲರ ಸ್ಪಷ್ಟನೆ
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಲೋಫರ್ ಫ್ರೆಂಡ್ಸ್​ನಿಂದ ದರ್ಶನ್ ಹಾಳಾದ, ಶಿಕ್ಷಣದ ಕೊರತೆ ಇದೆ; ಅಡ್ಡಂಡ
ಲೋಫರ್ ಫ್ರೆಂಡ್ಸ್​ನಿಂದ ದರ್ಶನ್ ಹಾಳಾದ, ಶಿಕ್ಷಣದ ಕೊರತೆ ಇದೆ; ಅಡ್ಡಂಡ
‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕ
‘ನಟ ದರ್ಶನ್​​​ ಗ್ರಹಗತಿ ಸರಿಯಾಗಿಲ್ಲ, ಅಪಾಯಗಳು ಬರುತ್ತಿವೆ’ ಅರ್ಚಕರ ಹೇಳಿಕ