AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cracked Heels: ನಿಮ್ಮ ಹಿಮ್ಮಡಿ ಬಿರುಕು ಬಿಟ್ಟಿದ್ದರೆ ಪರಿಹಾರ ಇಲ್ಲಿದೆ

ಬಿರುಕು ಕಂಡು ಬಂದರೆ ಕಾಲುಗಳು ಸುಂದರವಾಗಿ ಕಾಣಿಸುವುದಿಲ್ಲ. ಕಾಲಿನ ಪಾದದ ನೋವು ಕಾಡುತ್ತದೆ. ಅದರಲ್ಲಿಯೂ ಮಣ್ಣಿನ ಕೆಸರು ಒಡಕುಗಳಲ್ಲಿ ಸಿಲುಕಿಕೊಂಡು ಹೆಚ್ಚು ಸಮಸ್ಯೆಯನ್ನು ತಂದೊಡ್ಡುತ್ತದೆ.

TV9 Web
| Updated By: sandhya thejappa|

Updated on: Jul 08, 2022 | 8:30 AM

Share
ಕಲ್ಲು ಉಪ್ಪನ್ನು ಪುದೀನ ಅಥವಾ ನೀಲಗಿರಿ ಎಣ್ಣೆಯಲ್ಲಿ ಸೇರಿಸಿ. ಆ ಮಿಶ್ರಣವನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕಾಲುಗಳನ್ನು 20 ನಿಮಿಷಗಳ ಕಾಲ ನೆನೆಸಿಡಿ. ಇದರಿಂದ ಪಾದಗಳ ಒಡಕು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

ಕಲ್ಲು ಉಪ್ಪನ್ನು ಪುದೀನ ಅಥವಾ ನೀಲಗಿರಿ ಎಣ್ಣೆಯಲ್ಲಿ ಸೇರಿಸಿ. ಆ ಮಿಶ್ರಣವನ್ನು ಬೆಚ್ಚಗಿನ ನೀರಿನಲ್ಲಿ ಬೆರೆಸಿ ಕಾಲುಗಳನ್ನು 20 ನಿಮಿಷಗಳ ಕಾಲ ನೆನೆಸಿಡಿ. ಇದರಿಂದ ಪಾದಗಳ ಒಡಕು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.

1 / 5
ನಿಂಬೆ ರಸ ಮತ್ತು ಸಕ್ಕರೆಯನ್ನು ಮಿಶ್ರಣ ಮಾಡಿ ಪಾದಗಳ ಒಡದಿರುವ ಜಾಗಕ್ಕೆ ಹಚ್ಚಿಕೊಳ್ಳಿ. ನಂತರ ಕಾಲುಗಳನ್ನು ಸ್ವಚ್ಛಗೊಳಿಸಿ. ಪ್ರತಿನಿತ್ಯ 5 ನಿಮಿಷಗಳ ಕಾಲ ಹೀಗೆ ಮಾಡುವುದರ ಮೂಲಕ ಬಹು ಬೇಗ ಪಾದದ ಒಡಕು ಸಮಸ್ಯೆ ನಿವಾರಣೆಯಾಗುತ್ತದೆ.

ನಿಂಬೆ ರಸ ಮತ್ತು ಸಕ್ಕರೆಯನ್ನು ಮಿಶ್ರಣ ಮಾಡಿ ಪಾದಗಳ ಒಡದಿರುವ ಜಾಗಕ್ಕೆ ಹಚ್ಚಿಕೊಳ್ಳಿ. ನಂತರ ಕಾಲುಗಳನ್ನು ಸ್ವಚ್ಛಗೊಳಿಸಿ. ಪ್ರತಿನಿತ್ಯ 5 ನಿಮಿಷಗಳ ಕಾಲ ಹೀಗೆ ಮಾಡುವುದರ ಮೂಲಕ ಬಹು ಬೇಗ ಪಾದದ ಒಡಕು ಸಮಸ್ಯೆ ನಿವಾರಣೆಯಾಗುತ್ತದೆ.

2 / 5
ಔಷಧಿ ಗುಣವನ್ನು ಹೊಂದಿರುವ ಜೇನುತುಪ್ಪವನ್ನು ಒಡೆದ ಹಿಮ್ಮಡಿಗೆ ಹಚ್ಚಿ. ಅರ್ಧ ಗಂಟೆ ಬಳಿಕ ತೊಳೆಯಿರಿ.

ಔಷಧಿ ಗುಣವನ್ನು ಹೊಂದಿರುವ ಜೇನುತುಪ್ಪವನ್ನು ಒಡೆದ ಹಿಮ್ಮಡಿಗೆ ಹಚ್ಚಿ. ಅರ್ಧ ಗಂಟೆ ಬಳಿಕ ತೊಳೆಯಿರಿ.

3 / 5
Cracked Heels: ನಿಮ್ಮ ಹಿಮ್ಮಡಿ ಬಿರುಕು ಬಿಟ್ಟಿದ್ದರೆ ಪರಿಹಾರ ಇಲ್ಲಿದೆ

ಬಾದಾಮಿ ಎಣ್ಣೆ, ಸಮುದ್ರದ ಉಪ್ಪು, ಜೇನುತುಪ್ಪ, ಅಕ್ಕಿ ಪುಡಿ, ಪುದೀನಾ ಎಣ್ಣೆಯನ್ನು ಬೆರೆಸಿ. ಇದರ ಮೂಲಕ ಪಾದಗಳನ್ನು ಸ್ಕ್ರಬ್ ಮಾಡಿ. ಪಾದಗಳಲ್ಲಿ ಅಂಟಿಕೊಂಡಿರುವ ಕೆಸರನ್ನು ತೆಗದು ಹಾಕಲು ಇದು ಸಹಾಯ ಮಾಡುತ್ತದೆ. ಒಣಗಿದ ಚರ್ಮವನ್ನು ಕಿತ್ತುಹಾಕಿ, ಹೊಸ ಚರ್ಮ ಹುಟ್ಟಿಕೊಳ್ಳಲು ಸಹಾಯಕವಾಗಿದೆ. ಜತೆಗೆ ಚರ್ಮವನ್ನು ಮೃದುಗೊಳಿಸುತ್ತದೆ.

4 / 5
Cracked Heels: ನಿಮ್ಮ ಹಿಮ್ಮಡಿ ಬಿರುಕು ಬಿಟ್ಟಿದ್ದರೆ ಪರಿಹಾರ ಇಲ್ಲಿದೆ

ಅಲೋವೆರಾ ಜೆಲ್ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಅನೇಕರು ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಬಳಸುತ್ತಾರೆ. ಕಾಲಿನ ಪಾದಗಳಲ್ಲಿ ಬಿರುಕು ಬಿಟ್ಟ ಜಾಗದಲ್ಲಿ ಸರಿಯಾಗಿ ನೈಸರ್ಗಿಕ ಅಲೋವೆರಾವನ್ನು ಹಚ್ಚಿದರೆ ಪಾದಗಳನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ. ಇದರಿಂದ ಪಾದಗಳು ಮೃದುವಾಗಿರುತ್ತವೆ ಮತ್ತು ಬಿರುಕು ಸಮಸ್ಯೆ ನಿವಾರಣೆಯಾಗುತ್ತದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ