Diet: ದೇಹದ ತೂಕ ಇಳಿಸಲು ನಿಮ್ಮ ದಿನಚರಿ ಹೀಗೆ ಇರಬೇಕು
ದೇಹದ ತೂಕ ಇಳಿಸಲು ಪಡುವ ಪರದಾಟ ಅಷ್ಟಿಷ್ಟಲ್ಲ. ಪ್ರತಿದಿನ ನಾವು ಹೇಳಿದ ಕೆಲ ಸಲಹೆಗಳನ್ನ ಪಾಲಿಸಿ. ದಿನನಿತ್ಯ ಕೆಲಸದಲ್ಲಿ ಇವುಗಳನ್ನ ರೂಢಿಸಿಕೊಳ್ಳಿ.
Updated on: Mar 29, 2022 | 5:06 PM
Share

ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.

ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.

ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.

ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ.

ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.

ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

TV9 Web
TV9 Kannada
Read More
Related Photo Gallery
ನಿಪಾ ವೈರಸ್ ಭೀತಿ ಹೆಚ್ಚಳ; ಕೇರಳ-ತಮಿಳುನಾಡು ಗಡಿಯಲ್ಲಿ ತೀವ್ರ ಕಟ್ಟೆಚ್ಚರ
‘ಕಾಲಾ ಹಿರಣ್’ ಚಿತ್ರದ ತಡೆ ಕೋರಿ ದೆಹಲಿ ಹೈಕೋರ್ಟ್ಗೆ ಸಲ್ಮಾನ್ ಖಾನ್ ಅರ್ಜಿ
ಧರ್ಮಶಾಲಾದಲ್ಲಿ ಎಲ್ಲೋ ಅಲರ್ಟ್; ಪಂದ್ಯ ನಡೆಯುವುದು ಅನುಮಾನ!
ಈ ಲಕ್ಷಣಗಳು ಮೈಗ್ರೇನ್ ಅಥವಾ ಸ್ಟ್ರೆಸ್ ಮಾತ್ರವಲ್ಲ ಬ್ರೇನ್ ಟ್ಯೂಮರ್ ಲಕ್ಷಣ!
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್
ಮಳೆ ಬಂದರೆ ಸಾಕು ಚಿಕ್ಕಬಳ್ಳಾಪುರ ಅಂಡರ್ಪಾಸ್ಗಳು ಫುಲ್ ಬ್ಲಾಕ್
ವೈಭವ್ ಭಾರತ ಕ್ರಿಕೆಟ್ಗೆ ಸಿಕ್ಕಿರುವ ಅಮೂಲ್ಯ ನಿಧಿ
ಖ್ಯಾತ ನಟ ವರುಣ್ ಧವನ್ ವರ್ಕೌಟ್ ವಿಡಿಯೋ
ಗ್ಲಾಮರಸ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್: ವಿಡಿಯೋ
ಸಿಎಂ ವಿಜಯ್ರನ್ನು ಆತ್ಮೀಯವಾಗಿ ಸ್ವಾಗತಿಸಿದ ಯುಟಿ ಖಾದರ್
ಕೊಲ್ಲೂರಿಗೆ ಸಿಎಂ ವಿಜಯ್ ಭೇಟಿ ಹಿನ್ನೆಲೆ ಭಕ್ತರ ದರ್ಶನಕ್ಕೆ 1 ಗಂಟೆ ಬ್ರೇಕ್!



