AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diet: ದೇಹದ ತೂಕ ಇಳಿಸಲು ನಿಮ್ಮ ದಿನಚರಿ ಹೀಗೆ ಇರಬೇಕು

ದೇಹದ ತೂಕ ಇಳಿಸಲು ಪಡುವ ಪರದಾಟ ಅಷ್ಟಿಷ್ಟಲ್ಲ. ಪ್ರತಿದಿನ ನಾವು ಹೇಳಿದ ಕೆಲ ಸಲಹೆಗಳನ್ನ ಪಾಲಿಸಿ. ದಿನನಿತ್ಯ ಕೆಲಸದಲ್ಲಿ ಇವುಗಳನ್ನ ರೂಢಿಸಿಕೊಳ್ಳಿ.

TV9 Web
| Edited By: sandhya thejappa|

Updated on: Mar 29, 2022 | 5:06 PM

Share
ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.

ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.

1 / 6
ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.

ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.

2 / 6
ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.

ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.

3 / 6
ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ.

ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ.

4 / 6
ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.

ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.

5 / 6
ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

6 / 6
Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ