AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diet: ದೇಹದ ತೂಕ ಇಳಿಸಲು ನಿಮ್ಮ ದಿನಚರಿ ಹೀಗೆ ಇರಬೇಕು

ದೇಹದ ತೂಕ ಇಳಿಸಲು ಪಡುವ ಪರದಾಟ ಅಷ್ಟಿಷ್ಟಲ್ಲ. ಪ್ರತಿದಿನ ನಾವು ಹೇಳಿದ ಕೆಲ ಸಲಹೆಗಳನ್ನ ಪಾಲಿಸಿ. ದಿನನಿತ್ಯ ಕೆಲಸದಲ್ಲಿ ಇವುಗಳನ್ನ ರೂಢಿಸಿಕೊಳ್ಳಿ.

TV9 Web
| Edited By: |

Updated on: Mar 29, 2022 | 5:06 PM

Share
ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.

ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.

1 / 6
ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.

ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.

2 / 6
ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.

ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.

3 / 6
ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ.

ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ.

4 / 6
ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.

ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.

5 / 6
ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

6 / 6
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!