AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diet: ದೇಹದ ತೂಕ ಇಳಿಸಲು ನಿಮ್ಮ ದಿನಚರಿ ಹೀಗೆ ಇರಬೇಕು

ದೇಹದ ತೂಕ ಇಳಿಸಲು ಪಡುವ ಪರದಾಟ ಅಷ್ಟಿಷ್ಟಲ್ಲ. ಪ್ರತಿದಿನ ನಾವು ಹೇಳಿದ ಕೆಲ ಸಲಹೆಗಳನ್ನ ಪಾಲಿಸಿ. ದಿನನಿತ್ಯ ಕೆಲಸದಲ್ಲಿ ಇವುಗಳನ್ನ ರೂಢಿಸಿಕೊಳ್ಳಿ.

TV9 Web
| Edited By: sandhya thejappa|

Updated on: Mar 29, 2022 | 5:06 PM

Share
ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.

ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.

1 / 6
ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.

ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.

2 / 6
ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.

ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.

3 / 6
ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ.

ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ.

4 / 6
ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.

ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.

5 / 6
ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

6 / 6
TV9 Web
TV9 Web

TV9 Kannada

Read More
Follow Us
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್