Diet: ದೇಹದ ತೂಕ ಇಳಿಸಲು ನಿಮ್ಮ ದಿನಚರಿ ಹೀಗೆ ಇರಬೇಕು

ದೇಹದ ತೂಕ ಇಳಿಸಲು ಪಡುವ ಪರದಾಟ ಅಷ್ಟಿಷ್ಟಲ್ಲ. ಪ್ರತಿದಿನ ನಾವು ಹೇಳಿದ ಕೆಲ ಸಲಹೆಗಳನ್ನ ಪಾಲಿಸಿ. ದಿನನಿತ್ಯ ಕೆಲಸದಲ್ಲಿ ಇವುಗಳನ್ನ ರೂಢಿಸಿಕೊಳ್ಳಿ.

| Updated By: sandhya thejappa

Updated on: Mar 29, 2022 | 5:06 PM

ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.

ಸರ್ವ ಕಾಯಿಲೆಗೆ ಯೋಗ ಮದ್ದಿನಂತೆ. ಹೀಗಾಗಿ ಪ್ರತಿದಿನ ಬೆಳಗ್ಗೆ ಎದ್ದು ಕನಿಷ್ಟ ಒಂದು ಗಂಟೆ ಯೋಗ ಮಾಡಿ. ಅಥವಾ ವ್ಯಾಯಾಮ ಮಾಡಿ. ಆರೋಗ್ಯ ದೃಷ್ಟಿಯಿಂದ ಬಹಳ ಒಳ್ಳೆಯದು.

1 / 6
ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.

ವ್ಯಾಯಾಮ ಮುಗಿದ ಬಳಿಕ ಒಂದು ದೊಡ್ಡ ಲೋಟಕ್ಕೆ ಬಿಸಿ ನೀರು ಹಾಕಿ. ಅದಕ್ಕೆ ಅರ್ಧ ಭಾಗದಷ್ಟು ನಿಂಬೆರಸ ಹಾಕಿ ಕುಡಿಯಿರಿ.

2 / 6
ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.

ದೇಹಕ್ಕೆ 8 ಗಂಟೆ ನಿದ್ರೆ ಅನಿವಾರ್ಯ. ಹೀಗಾಗಿ ರಾತ್ರಿ ಬೇಗ ಮಲಗಿ. 8 ಗಂಟೆ ನಿದ್ರೆ ಮಾಡಿ.

3 / 6
ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ.

ಉಪ್ಪು ಶರೀರದಲ್ಲಿ ಕೊಬ್ಬನ್ನು ಸಂಗ್ರಹಿಸುತ್ತದೆ. ಹೀಗಾಗಿ ಊಟದಲ್ಲಿ ಉಪ್ಪಿನ ಅಂಶ ಕಡಿಮೆ ಇರಲಿ.

4 / 6
ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.

ದಿನಕ್ಕೆ ಎರಡರಿಂದ ಮೂರು ಕಿಲೋಮೀಟರ್ ನಡೆಯಿರಿ. ಇದರಿಂದ ದೇಹದ ತೂಕ ಕಡಿಮೆಯಾಗುವುದು.

5 / 6
ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

ಬೆಳಿಗ್ಗೆ ಉಪಹಾರ ತಪ್ಪಿಸಬೇಡಿ. ಮಧ್ಯಾಹ್ನದ ಊಟ ಸ್ವಲ್ಪವಾಗಿರಲಿ. ಜೊತೆಗೆ ರಾತ್ರಿ ಹಣ್ಣು- ತರಕಾರಿ ತಿನ್ನಿ. ಜಂಕ್ ಫುಡ್ ತಿನ್ನಬಾರದು.

6 / 6
Follow us
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು