AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು

ಮಳೆಗಾಲದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಇರಲೇಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲ ಸಲಹೆಗಳನ್ನ ನೀಡಿದ್ದೇವೆ.

TV9 Web
| Edited By: sandhya thejappa|

Updated on: May 06, 2022 | 8:30 AM

Share
ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ. ಹೀಗಾಗಿ ನೀರನ್ನು ಕುದಿಸಿ, ನಂತರ ಸೋಸಿ ಕುಡಿಯಬೇಕು. ಬೇಜವಾಬ್ದಾರಿಯಿಂದ ಹಾಗೇ ಸೇವಿಸಬೇಡಿ.

ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ. ಹೀಗಾಗಿ ನೀರನ್ನು ಕುದಿಸಿ, ನಂತರ ಸೋಸಿ ಕುಡಿಯಬೇಕು. ಬೇಜವಾಬ್ದಾರಿಯಿಂದ ಹಾಗೇ ಸೇವಿಸಬೇಡಿ.

1 / 5
ಹಣ್ಣುಗಳನ್ನು ಹೆಚ್ಚು ಸೇವಿಸಿ. ಆದರೆ ತಿನ್ನುವ ಮೊದಲು ಫ್ರೆಶ್ ಆಗಿದೆಯಾ ಎಂದು ಖಚಿತಪಡಿಸಿಕೊಳ್ಳಿ.

ಹಣ್ಣುಗಳನ್ನು ಹೆಚ್ಚು ಸೇವಿಸಿ. ಆದರೆ ತಿನ್ನುವ ಮೊದಲು ಫ್ರೆಶ್ ಆಗಿದೆಯಾ ಎಂದು ಖಚಿತಪಡಿಸಿಕೊಳ್ಳಿ.

2 / 5
ಸ್ಟ್ರೀಟ್ ಫುಡ್ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ, ಸ್ಟ್ರೀಟ್ ಫುಡ್ ತಿನ್ನಬಾರದು.

ಸ್ಟ್ರೀಟ್ ಫುಡ್ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ, ಸ್ಟ್ರೀಟ್ ಫುಡ್ ತಿನ್ನಬಾರದು.

3 / 5
ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು

ಮಳೆಯಲ್ಲಿ ನೆನೆಯುತ್ತಾ ಡ್ಯಾನ್ಸ್ ಮಾಡುವ ಆಸೆ ಬಹಳಷ್ಟು ಜನರಿಗಿದೆ. ಹೀಗೆ ಮಾಡಿದರೆ, ನೆಗಡಿ, ಜ್ವರ ಶುರುವಾಗುತ್ತದೆ. ಮಳೆಗಾಲದಲ್ಲಿ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ.

4 / 5
ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು

ಒಂದೊಮ್ಮೆ ಜ್ವರ ಬಂದರೆ ಆಸ್ಪತ್ರೆಗೆ ಹೋಗಿ. ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಲು ತಡ ಮಾಡಬೇಡಿ.

5 / 5
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು