ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು
ಮಳೆಗಾಲದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಇರಲೇಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲ ಸಲಹೆಗಳನ್ನ ನೀಡಿದ್ದೇವೆ.
Updated on: May 06, 2022 | 8:30 AM
Share

ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ. ಹೀಗಾಗಿ ನೀರನ್ನು ಕುದಿಸಿ, ನಂತರ ಸೋಸಿ ಕುಡಿಯಬೇಕು. ಬೇಜವಾಬ್ದಾರಿಯಿಂದ ಹಾಗೇ ಸೇವಿಸಬೇಡಿ.

ಹಣ್ಣುಗಳನ್ನು ಹೆಚ್ಚು ಸೇವಿಸಿ. ಆದರೆ ತಿನ್ನುವ ಮೊದಲು ಫ್ರೆಶ್ ಆಗಿದೆಯಾ ಎಂದು ಖಚಿತಪಡಿಸಿಕೊಳ್ಳಿ.

ಸ್ಟ್ರೀಟ್ ಫುಡ್ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ, ಸ್ಟ್ರೀಟ್ ಫುಡ್ ತಿನ್ನಬಾರದು.

ಮಳೆಯಲ್ಲಿ ನೆನೆಯುತ್ತಾ ಡ್ಯಾನ್ಸ್ ಮಾಡುವ ಆಸೆ ಬಹಳಷ್ಟು ಜನರಿಗಿದೆ. ಹೀಗೆ ಮಾಡಿದರೆ, ನೆಗಡಿ, ಜ್ವರ ಶುರುವಾಗುತ್ತದೆ. ಮಳೆಗಾಲದಲ್ಲಿ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ.

ಒಂದೊಮ್ಮೆ ಜ್ವರ ಬಂದರೆ ಆಸ್ಪತ್ರೆಗೆ ಹೋಗಿ. ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಲು ತಡ ಮಾಡಬೇಡಿ.
Related Photo Gallery
ರಾಜ್ಯದ ಅಭಿವೃದ್ಧಿಗೆ ಸಹಕರಿಸುವಂತೆ ಮೋದಿಗೆ ಡಿಕೆ ಶಿವಕುಮಾರ್ ಮನವಿ
ಪ್ರಧಾನಿ ಮೋದಿಗೆ ಅಪೂರ್ವ ಉಡುಗೊರೆ
ಮಾಲತಿ ನದಿ ಪ್ರವಾಹದಲ್ಲಿ ಸಿಲುಕಿದ ಕಾರು: ಒಂದೇ ಕುಟುಂಬದ 6 ಜನರ ರಕ್ಷಣೆ!
ಮೈಸೂರಿನಲ್ಲಿ 'ಮೋದಿ... ಮೋದಿ...' ಜಯಘೋಷ
ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿ, ಗಿಡ ನೆಟ್ಟ ಪ್ರಧಾನಿ ಮೋದಿ
‘ಡಯಾಲಿಸಿಸ್ ಮಾಡಿಸಿಕೊಂಡು ಸಿನಿಮಾ ಶೂಟಿಂಗ್ಗೆ ಬರುತ್ತಿದ್ದರು ಅಂಬರೀಶ್’
ಮೋದಿಗೆ ಸಿಎಂ ಡಿಕೆಶಿಯಿಂದ ಸ್ವಾಗತ
ಗ್ರಾಮ ಪಂಚಾಯತಿಗಳಿಗೆ ಪಿಡಿಒಗಳ ನೇಮಕಾತಿ; ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ
ಭರ್ತಿಯತ್ತ ಕಬಿನಿ ಜಲಾಶಯ, 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಮೈಸೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಹೆಗಲ ಮೇಲೆ ಮೊಸಳೆ ಹೊತ್ತು ಪೊಲೀಸ್ ಠಾಣೆಗೆ ಬಂದ ಬಿಹಾರದ ಯುವಕ; ವಿಡಿಯೋ ವೈರಲ್
ಆಂಧ್ರದ ಭೋಗಾಪುರಂನಲ್ಲಿ 13,000 ವಿದ್ಯಾರ್ಥಿಗಳ ನೃತ್ಯಕ್ಕೆ ಪ್ರಧಾನಿ ಮೋದಿ ಫಿದಾ
ನೇತ್ರಾವತಿ ನದಿ ಭರ್ತಿ ಧರ್ಮಸ್ಥಳದಲ್ಲಿ ಸ್ನಾನಘಟ್ಟ ಮುಳುಗಡೆ
ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಮಾನ ವೇಳೆ ತ್ಯಾಜ್ಯದ ಮಣ್ಣು ಎತ್ತಿದ ಕೇಂದ್ರ ಸಚಿವೆ ಶೋಭಕ್ಕ!
ಖುದ್ದು ತಲೆಮೇಲೆ ಬುಟ್ಟಿ ಹೊತ್ತು ಮಣ್ಣು ಎತ್ತಿಹಾಕಿದ ಡಿಕೆಶಿ!




