ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು
ಮಳೆಗಾಲದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಇರಲೇಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲ ಸಲಹೆಗಳನ್ನ ನೀಡಿದ್ದೇವೆ.
Updated on: May 06, 2022 | 8:30 AM

ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ. ಹೀಗಾಗಿ ನೀರನ್ನು ಕುದಿಸಿ, ನಂತರ ಸೋಸಿ ಕುಡಿಯಬೇಕು. ಬೇಜವಾಬ್ದಾರಿಯಿಂದ ಹಾಗೇ ಸೇವಿಸಬೇಡಿ.

ಹಣ್ಣುಗಳನ್ನು ಹೆಚ್ಚು ಸೇವಿಸಿ. ಆದರೆ ತಿನ್ನುವ ಮೊದಲು ಫ್ರೆಶ್ ಆಗಿದೆಯಾ ಎಂದು ಖಚಿತಪಡಿಸಿಕೊಳ್ಳಿ.

ಸ್ಟ್ರೀಟ್ ಫುಡ್ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ, ಸ್ಟ್ರೀಟ್ ಫುಡ್ ತಿನ್ನಬಾರದು.

ಮಳೆಯಲ್ಲಿ ನೆನೆಯುತ್ತಾ ಡ್ಯಾನ್ಸ್ ಮಾಡುವ ಆಸೆ ಬಹಳಷ್ಟು ಜನರಿಗಿದೆ. ಹೀಗೆ ಮಾಡಿದರೆ, ನೆಗಡಿ, ಜ್ವರ ಶುರುವಾಗುತ್ತದೆ. ಮಳೆಗಾಲದಲ್ಲಿ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ.

ಒಂದೊಮ್ಮೆ ಜ್ವರ ಬಂದರೆ ಆಸ್ಪತ್ರೆಗೆ ಹೋಗಿ. ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಲು ತಡ ಮಾಡಬೇಡಿ.
Related Photo Gallery

ರಾಜಸ್ಥಾನ್ ರಾಯಲ್ಸ್ ತಂಡದಿಂದ ಈ ಐವರು ಆಟಗಾರರಿಗೆ ಗೇಟ್ಪಾಸ್

ಭಾರತೀಯ ಸೇನೆಯಿಂದ ಪಾಕ್ ಸೇನಾ ಶಿಬಿರ ಧ್ವಂಸ, ಅಮೆರಿಕದ ಮೊರೆಹೋದ ಪಾಕ್

ಬೆಂಗಳೂರಿನಲ್ಲಿ ಗುಡುಗು, ಮಿಂಚಿನ ಅಬ್ಬರ.. ಧಾರಾಕಾರ ಮಳೆಗೆ ಹಲವೆಡೆ ಅವಾಂತರ

ಹಾಸನ ಜಿಲ್ಲೆಯಲ್ಲಿ ಆನೆ ಸೆರೆಗೆ ಕಾರ್ಯಾಚರಣೆ ಮತ್ತೆ ಆರಂಭ

ಸಿಎಸ್ಕೆ ತಂಡದಿಂದ ಈ 6 ಆಟಗಾರರಿಗೆ ಗೇಟ್ಪಾಸ್ ಖಚಿತ

ಶುಭ ಕಾರ್ಯಗಳಿಗೆ ಹೊರಡುವ ವೇಳೆ ವಾಹನದ ಬಳಿ ತೆಂಗಿನಕಾಯಿ ಒಡೆಯುವುದು ಏಕೆ?

ಧೋನಿ ಮೆಚ್ಚಿದ್ದ ಮುಂಬೈ ಯುವ ಆಟಗಾರ ಐಪಿಎಲ್ನಿಂದ ಔಟ್

IPL 2025: ಪ್ಲೇಆಫ್ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

IPL 2025: ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್ಗೆ 12 ಲಕ್ಷ ರೂ. ದಂಡ

ಟೆಸ್ಟ್ನಲ್ಲಿ ಹೊಸ ಇತಿಹಾಸ... ವಿಶ್ವ ದಾಖಲೆ ಬರೆದ ಮೆಹಿದಿ ಹಸನ್ ಮಿರಾಝ್
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್

ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್

ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್

ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ

ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್ಗೆ ಏನೂ ಅನಿಸಲ್ಲ: ಅಶೋಕ

ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್

Karnataka SSLC Results: ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ, ಲೈವ್ ನೋಡಿ

ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
