AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು

ಮಳೆಗಾಲದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಇರಲೇಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲ ಸಲಹೆಗಳನ್ನ ನೀಡಿದ್ದೇವೆ.

TV9 Web
| Updated By: sandhya thejappa

Updated on: May 06, 2022 | 8:30 AM

ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ. ಹೀಗಾಗಿ ನೀರನ್ನು ಕುದಿಸಿ, ನಂತರ ಸೋಸಿ ಕುಡಿಯಬೇಕು. ಬೇಜವಾಬ್ದಾರಿಯಿಂದ ಹಾಗೇ ಸೇವಿಸಬೇಡಿ.

ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ. ಹೀಗಾಗಿ ನೀರನ್ನು ಕುದಿಸಿ, ನಂತರ ಸೋಸಿ ಕುಡಿಯಬೇಕು. ಬೇಜವಾಬ್ದಾರಿಯಿಂದ ಹಾಗೇ ಸೇವಿಸಬೇಡಿ.

1 / 5
ಹಣ್ಣುಗಳನ್ನು ಹೆಚ್ಚು ಸೇವಿಸಿ. ಆದರೆ ತಿನ್ನುವ ಮೊದಲು ಫ್ರೆಶ್ ಆಗಿದೆಯಾ ಎಂದು ಖಚಿತಪಡಿಸಿಕೊಳ್ಳಿ.

ಹಣ್ಣುಗಳನ್ನು ಹೆಚ್ಚು ಸೇವಿಸಿ. ಆದರೆ ತಿನ್ನುವ ಮೊದಲು ಫ್ರೆಶ್ ಆಗಿದೆಯಾ ಎಂದು ಖಚಿತಪಡಿಸಿಕೊಳ್ಳಿ.

2 / 5
ಸ್ಟ್ರೀಟ್ ಫುಡ್ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ, ಸ್ಟ್ರೀಟ್ ಫುಡ್ ತಿನ್ನಬಾರದು.

ಸ್ಟ್ರೀಟ್ ಫುಡ್ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ, ಸ್ಟ್ರೀಟ್ ಫುಡ್ ತಿನ್ನಬಾರದು.

3 / 5
ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು

ಮಳೆಯಲ್ಲಿ ನೆನೆಯುತ್ತಾ ಡ್ಯಾನ್ಸ್ ಮಾಡುವ ಆಸೆ ಬಹಳಷ್ಟು ಜನರಿಗಿದೆ. ಹೀಗೆ ಮಾಡಿದರೆ, ನೆಗಡಿ, ಜ್ವರ ಶುರುವಾಗುತ್ತದೆ. ಮಳೆಗಾಲದಲ್ಲಿ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ.

4 / 5
ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು

ಒಂದೊಮ್ಮೆ ಜ್ವರ ಬಂದರೆ ಆಸ್ಪತ್ರೆಗೆ ಹೋಗಿ. ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಲು ತಡ ಮಾಡಬೇಡಿ.

5 / 5
Follow us
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ