AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು

ಮಳೆಗಾಲದಲ್ಲಿ ಆರೋಗ್ಯ ಹದಗೆಡುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ಇರಲೇಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲ ಸಲಹೆಗಳನ್ನ ನೀಡಿದ್ದೇವೆ.

TV9 Web
| Updated By: sandhya thejappa|

Updated on: May 06, 2022 | 8:30 AM

Share
ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ. ಹೀಗಾಗಿ ನೀರನ್ನು ಕುದಿಸಿ, ನಂತರ ಸೋಸಿ ಕುಡಿಯಬೇಕು. ಬೇಜವಾಬ್ದಾರಿಯಿಂದ ಹಾಗೇ ಸೇವಿಸಬೇಡಿ.

ಮಳೆಗಾಲದಲ್ಲಿ ನೀರು ಕಲುಷಿತವಾಗುತ್ತದೆ. ಹೀಗಾಗಿ ನೀರನ್ನು ಕುದಿಸಿ, ನಂತರ ಸೋಸಿ ಕುಡಿಯಬೇಕು. ಬೇಜವಾಬ್ದಾರಿಯಿಂದ ಹಾಗೇ ಸೇವಿಸಬೇಡಿ.

1 / 5
ಹಣ್ಣುಗಳನ್ನು ಹೆಚ್ಚು ಸೇವಿಸಿ. ಆದರೆ ತಿನ್ನುವ ಮೊದಲು ಫ್ರೆಶ್ ಆಗಿದೆಯಾ ಎಂದು ಖಚಿತಪಡಿಸಿಕೊಳ್ಳಿ.

ಹಣ್ಣುಗಳನ್ನು ಹೆಚ್ಚು ಸೇವಿಸಿ. ಆದರೆ ತಿನ್ನುವ ಮೊದಲು ಫ್ರೆಶ್ ಆಗಿದೆಯಾ ಎಂದು ಖಚಿತಪಡಿಸಿಕೊಳ್ಳಿ.

2 / 5
ಸ್ಟ್ರೀಟ್ ಫುಡ್ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ, ಸ್ಟ್ರೀಟ್ ಫುಡ್ ತಿನ್ನಬಾರದು.

ಸ್ಟ್ರೀಟ್ ಫುಡ್ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ, ಸ್ಟ್ರೀಟ್ ಫುಡ್ ತಿನ್ನಬಾರದು.

3 / 5
ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು

ಮಳೆಯಲ್ಲಿ ನೆನೆಯುತ್ತಾ ಡ್ಯಾನ್ಸ್ ಮಾಡುವ ಆಸೆ ಬಹಳಷ್ಟು ಜನರಿಗಿದೆ. ಹೀಗೆ ಮಾಡಿದರೆ, ನೆಗಡಿ, ಜ್ವರ ಶುರುವಾಗುತ್ತದೆ. ಮಳೆಗಾಲದಲ್ಲಿ ಆರೋಗ್ಯ ಹದಗೆಟ್ಟರೆ ಸರಿಪಡಿಸಿಕೊಳ್ಳುವುದಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ.

4 / 5
ಮಳೆಗಾಲದಲ್ಲಿ ನಿಮ್ಮ ಆರೋಗ್ಯದ ಬಗ್ಗೆ ಹೇಗೆ ಕಾಳಜಿ ವಹಿಸಬೇಕು? ಇಲ್ಲಿದೆ ಸಲಹೆಗಳು

ಒಂದೊಮ್ಮೆ ಜ್ವರ ಬಂದರೆ ಆಸ್ಪತ್ರೆಗೆ ಹೋಗಿ. ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಲು ತಡ ಮಾಡಬೇಡಿ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ