AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diet: ಇಳಿದ ಶರೀರದ ತೂಕ ಹೆಚ್ಚಾಗಂತೆ ನೋಡಿಕೊಳ್ಳಲು ಇಲ್ಲಿದೆ ಟಿಪ್ಸ್

ಸಣ್ಣ ಆಗಲು ನಾನಾ ರೀತಿಯ ಸರ್ಕಸ್ ನಡೆಸುತ್ತಾರೆ. ಸ್ವಲ್ಪ ದೇಹದ ತೂಕ ಇಳಿಯಿತು ಎಂದರೆ ಮೊದಲ ಚಾಳಿ ಮುಂದುವರೆಯುತ್ತದೆ. ಹೀಗೆ ಮಾಡುವುದರಿಂದ ದೇಹದ ತೂಕ ಮತ್ತೆ ಹೆಚ್ಚಾಗುತ್ತದೆ.

TV9 Web
| Edited By: sandhya thejappa|

Updated on: Jan 04, 2022 | 8:15 AM

Share
ಹೇಗೋ ಕಷ್ಟಪಟ್ಟು ದೇಹದ ತೂಕ ಕಡಿಮೆಯಾಗಿರುತ್ತದೆ. ತೂಕ ಕಡಿಮೆಯಾಗುತ್ತಿದ್ದಂತೆ ಮತ್ತೆ ಹಳೇ ಅಭ್ಯಾಸ ಶುರುವಾಗುತ್ತದೆ. ಹೀಗೆ ಮಾಡುವುದು ಸರಿಯಲ್ಲ. ಹೀಗಾಗಿ ಪ್ರತಿದಿನ ವ್ಯಾಯಾಮ ಮಾಡಬೇಕು. ಬೆಳಿಗ್ಗೆ ಅಥವಾ ಸಂಜೆ ಕನಿಷ್ಠ ಅರ್ಧ ಗಂಟೆಯಿಂದ ಮುಕ್ಕಾಲು ಗಂಟೆ ಕಾಲ ವ್ಯಾಯಾಮ ಮಾಡಬೇಕು. ದೇಹದ ತೂಕ ಇಳಿಸಲು ಇರುವ ವ್ಯಾಯಾಮವನ್ನೇ ಮಾಡಿದರೆ ಸೂಕ್ತ.

ಹೇಗೋ ಕಷ್ಟಪಟ್ಟು ದೇಹದ ತೂಕ ಕಡಿಮೆಯಾಗಿರುತ್ತದೆ. ತೂಕ ಕಡಿಮೆಯಾಗುತ್ತಿದ್ದಂತೆ ಮತ್ತೆ ಹಳೇ ಅಭ್ಯಾಸ ಶುರುವಾಗುತ್ತದೆ. ಹೀಗೆ ಮಾಡುವುದು ಸರಿಯಲ್ಲ. ಹೀಗಾಗಿ ಪ್ರತಿದಿನ ವ್ಯಾಯಾಮ ಮಾಡಬೇಕು. ಬೆಳಿಗ್ಗೆ ಅಥವಾ ಸಂಜೆ ಕನಿಷ್ಠ ಅರ್ಧ ಗಂಟೆಯಿಂದ ಮುಕ್ಕಾಲು ಗಂಟೆ ಕಾಲ ವ್ಯಾಯಾಮ ಮಾಡಬೇಕು. ದೇಹದ ತೂಕ ಇಳಿಸಲು ಇರುವ ವ್ಯಾಯಾಮವನ್ನೇ ಮಾಡಿದರೆ ಸೂಕ್ತ.

1 / 5
ದೇಹದ ತೂಕ ಇಳಿಸುವವರು ಮತ್ತು ಇಳಿಸಿಕೊಂಡ ದೇಹದ ತೂಕವನ್ನು ಮೇಂಟೇನ್ ಮಾಡುವವರು ಉತ್ತಮ ಆಹಾರ ಸೇವಿಸಬೇಕು. ಜಂಕ್ ಫುಡ್ಗಳಿಂದ ಆದಷ್ಟೂ ದೂರವಿರಬೇಕು. ಊಟದ ತಟ್ಟೆಯಲ್ಲಿ ತರಕಾರಿ ಮತ್ತು ಹಣ್ಣಿನ ಪ್ರಮಾಣ ಜಾಸ್ತಿ ಇರಬೇಕು. ಮದ್ಯ ಮದ್ಯ ಹಸಿವಾದಗಲೆಲ್ಲ ಹಣ್ಣು ಅಥವಾ ಹಣ್ಣಿನ ರಸ ಸೇವಿಸಿ.

ದೇಹದ ತೂಕ ಇಳಿಸುವವರು ಮತ್ತು ಇಳಿಸಿಕೊಂಡ ದೇಹದ ತೂಕವನ್ನು ಮೇಂಟೇನ್ ಮಾಡುವವರು ಉತ್ತಮ ಆಹಾರ ಸೇವಿಸಬೇಕು. ಜಂಕ್ ಫುಡ್ಗಳಿಂದ ಆದಷ್ಟೂ ದೂರವಿರಬೇಕು. ಊಟದ ತಟ್ಟೆಯಲ್ಲಿ ತರಕಾರಿ ಮತ್ತು ಹಣ್ಣಿನ ಪ್ರಮಾಣ ಜಾಸ್ತಿ ಇರಬೇಕು. ಮದ್ಯ ಮದ್ಯ ಹಸಿವಾದಗಲೆಲ್ಲ ಹಣ್ಣು ಅಥವಾ ಹಣ್ಣಿನ ರಸ ಸೇವಿಸಿ.

2 / 5
ಪ್ರತಿದಿನ ಮೂರರಿಂದ ನಾಲ್ಕು ಲೀಟರ್ ನೀರು ದೇಹಕ್ಕೆ ಅಗತ್ಯವಿದೆ. ಇನ್ನು ಡಯೇಟ್ ಮಾಡುವವರು ನೀರನ್ನ ಹೆಚ್ಚು ಕುಡಿಯಬೇಕು. ಊಟದ ಮೊದಲು ನೀರು ಕುಡಿದರೆ ಹೆಚ್ಚು ಊಟ ಸೇವಿಸುವ ಅಗತ್ಯವಿರಲ್ಲ. ಹೀಗಾಗಿ ಹಸಿವಾದಾಗಲೆಲ್ಲ ನೀರು ಕುಡಿಯುವ ಅಭ್ಯಾಸ ನಿರಂತರವಾಗಿರಬೇಕು.

ಪ್ರತಿದಿನ ಮೂರರಿಂದ ನಾಲ್ಕು ಲೀಟರ್ ನೀರು ದೇಹಕ್ಕೆ ಅಗತ್ಯವಿದೆ. ಇನ್ನು ಡಯೇಟ್ ಮಾಡುವವರು ನೀರನ್ನ ಹೆಚ್ಚು ಕುಡಿಯಬೇಕು. ಊಟದ ಮೊದಲು ನೀರು ಕುಡಿದರೆ ಹೆಚ್ಚು ಊಟ ಸೇವಿಸುವ ಅಗತ್ಯವಿರಲ್ಲ. ಹೀಗಾಗಿ ಹಸಿವಾದಾಗಲೆಲ್ಲ ನೀರು ಕುಡಿಯುವ ಅಭ್ಯಾಸ ನಿರಂತರವಾಗಿರಬೇಕು.

3 / 5
ಬೆಳಿಗ್ಗೆ ತಿಂಡಿ ಬಿಡುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ ಅಂತ ಹಲವರು ಅಂದುಕೊಂಡಿದ್ದಾರೆ. ಆದರೆ ಅದು ತಪ್ಪು. ಬೆಳಿಗ್ಗೆ ತಿಂಡಿಯನ್ನು ಸ್ಕಿಪ್ ಮಾಡಬಾರದು. ರಾತ್ರಿ ಊಟ ಹಣ್ಣು ಅಥವಾ ತರಕಾರಿಯಿಂದ ಕೂಡಿರಲಿ. ಉಪಹಾರ ಸೇವಿಸದೆ ಇದ್ದಾಗ ದೇಹಕ್ಕೆ ಸುಸ್ತಾಗುತ್ತದೆ. ಕೆಲಸ ಮಾಡಲು ಮನಸ್ಸು ಇರಲ್ಲ. ಅಲ್ಲದೇ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ.

ಬೆಳಿಗ್ಗೆ ತಿಂಡಿ ಬಿಡುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ ಅಂತ ಹಲವರು ಅಂದುಕೊಂಡಿದ್ದಾರೆ. ಆದರೆ ಅದು ತಪ್ಪು. ಬೆಳಿಗ್ಗೆ ತಿಂಡಿಯನ್ನು ಸ್ಕಿಪ್ ಮಾಡಬಾರದು. ರಾತ್ರಿ ಊಟ ಹಣ್ಣು ಅಥವಾ ತರಕಾರಿಯಿಂದ ಕೂಡಿರಲಿ. ಉಪಹಾರ ಸೇವಿಸದೆ ಇದ್ದಾಗ ದೇಹಕ್ಕೆ ಸುಸ್ತಾಗುತ್ತದೆ. ಕೆಲಸ ಮಾಡಲು ಮನಸ್ಸು ಇರಲ್ಲ. ಅಲ್ಲದೇ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ.

4 / 5
ದೇಹದ ತೂಕ ಇಳಿಸುವವರಿಗೆ ಗ್ರೀನ್ ಟೀ ಬೆಸ್ಟ್ ಆಪ್ಶನ್. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಗ್ರೀನ್ ಕುಡಿಯಬೇಕು. ಗ್ರೀನ್ ಟೀ ಕುಡಿಯುವ ಅಭ್ಯಾಸ ಇರುವವರು ಬಿಡಬಾರದು. ಅಭ್ಯಾಸ ಮುಂದುವರಿಸಿದರೆ ಮಾತ್ರ ಇಳಿದ ತೂಕ ಹೆಚ್ಚಾಗದಂತೆ ನೋಡಿಕೊಳ್ಳಬಹುದು.

ದೇಹದ ತೂಕ ಇಳಿಸುವವರಿಗೆ ಗ್ರೀನ್ ಟೀ ಬೆಸ್ಟ್ ಆಪ್ಶನ್. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಗ್ರೀನ್ ಕುಡಿಯಬೇಕು. ಗ್ರೀನ್ ಟೀ ಕುಡಿಯುವ ಅಭ್ಯಾಸ ಇರುವವರು ಬಿಡಬಾರದು. ಅಭ್ಯಾಸ ಮುಂದುವರಿಸಿದರೆ ಮಾತ್ರ ಇಳಿದ ತೂಕ ಹೆಚ್ಚಾಗದಂತೆ ನೋಡಿಕೊಳ್ಳಬಹುದು.

5 / 5
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್