AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diet: ಇಳಿದ ಶರೀರದ ತೂಕ ಹೆಚ್ಚಾಗಂತೆ ನೋಡಿಕೊಳ್ಳಲು ಇಲ್ಲಿದೆ ಟಿಪ್ಸ್

ಸಣ್ಣ ಆಗಲು ನಾನಾ ರೀತಿಯ ಸರ್ಕಸ್ ನಡೆಸುತ್ತಾರೆ. ಸ್ವಲ್ಪ ದೇಹದ ತೂಕ ಇಳಿಯಿತು ಎಂದರೆ ಮೊದಲ ಚಾಳಿ ಮುಂದುವರೆಯುತ್ತದೆ. ಹೀಗೆ ಮಾಡುವುದರಿಂದ ದೇಹದ ತೂಕ ಮತ್ತೆ ಹೆಚ್ಚಾಗುತ್ತದೆ.

TV9 Web
| Edited By: |

Updated on: Jan 04, 2022 | 8:15 AM

Share
ಹೇಗೋ ಕಷ್ಟಪಟ್ಟು ದೇಹದ ತೂಕ ಕಡಿಮೆಯಾಗಿರುತ್ತದೆ. ತೂಕ ಕಡಿಮೆಯಾಗುತ್ತಿದ್ದಂತೆ ಮತ್ತೆ ಹಳೇ ಅಭ್ಯಾಸ ಶುರುವಾಗುತ್ತದೆ. ಹೀಗೆ ಮಾಡುವುದು ಸರಿಯಲ್ಲ. ಹೀಗಾಗಿ ಪ್ರತಿದಿನ ವ್ಯಾಯಾಮ ಮಾಡಬೇಕು. ಬೆಳಿಗ್ಗೆ ಅಥವಾ ಸಂಜೆ ಕನಿಷ್ಠ ಅರ್ಧ ಗಂಟೆಯಿಂದ ಮುಕ್ಕಾಲು ಗಂಟೆ ಕಾಲ ವ್ಯಾಯಾಮ ಮಾಡಬೇಕು. ದೇಹದ ತೂಕ ಇಳಿಸಲು ಇರುವ ವ್ಯಾಯಾಮವನ್ನೇ ಮಾಡಿದರೆ ಸೂಕ್ತ.

ಹೇಗೋ ಕಷ್ಟಪಟ್ಟು ದೇಹದ ತೂಕ ಕಡಿಮೆಯಾಗಿರುತ್ತದೆ. ತೂಕ ಕಡಿಮೆಯಾಗುತ್ತಿದ್ದಂತೆ ಮತ್ತೆ ಹಳೇ ಅಭ್ಯಾಸ ಶುರುವಾಗುತ್ತದೆ. ಹೀಗೆ ಮಾಡುವುದು ಸರಿಯಲ್ಲ. ಹೀಗಾಗಿ ಪ್ರತಿದಿನ ವ್ಯಾಯಾಮ ಮಾಡಬೇಕು. ಬೆಳಿಗ್ಗೆ ಅಥವಾ ಸಂಜೆ ಕನಿಷ್ಠ ಅರ್ಧ ಗಂಟೆಯಿಂದ ಮುಕ್ಕಾಲು ಗಂಟೆ ಕಾಲ ವ್ಯಾಯಾಮ ಮಾಡಬೇಕು. ದೇಹದ ತೂಕ ಇಳಿಸಲು ಇರುವ ವ್ಯಾಯಾಮವನ್ನೇ ಮಾಡಿದರೆ ಸೂಕ್ತ.

1 / 5
ದೇಹದ ತೂಕ ಇಳಿಸುವವರು ಮತ್ತು ಇಳಿಸಿಕೊಂಡ ದೇಹದ ತೂಕವನ್ನು ಮೇಂಟೇನ್ ಮಾಡುವವರು ಉತ್ತಮ ಆಹಾರ ಸೇವಿಸಬೇಕು. ಜಂಕ್ ಫುಡ್ಗಳಿಂದ ಆದಷ್ಟೂ ದೂರವಿರಬೇಕು. ಊಟದ ತಟ್ಟೆಯಲ್ಲಿ ತರಕಾರಿ ಮತ್ತು ಹಣ್ಣಿನ ಪ್ರಮಾಣ ಜಾಸ್ತಿ ಇರಬೇಕು. ಮದ್ಯ ಮದ್ಯ ಹಸಿವಾದಗಲೆಲ್ಲ ಹಣ್ಣು ಅಥವಾ ಹಣ್ಣಿನ ರಸ ಸೇವಿಸಿ.

ದೇಹದ ತೂಕ ಇಳಿಸುವವರು ಮತ್ತು ಇಳಿಸಿಕೊಂಡ ದೇಹದ ತೂಕವನ್ನು ಮೇಂಟೇನ್ ಮಾಡುವವರು ಉತ್ತಮ ಆಹಾರ ಸೇವಿಸಬೇಕು. ಜಂಕ್ ಫುಡ್ಗಳಿಂದ ಆದಷ್ಟೂ ದೂರವಿರಬೇಕು. ಊಟದ ತಟ್ಟೆಯಲ್ಲಿ ತರಕಾರಿ ಮತ್ತು ಹಣ್ಣಿನ ಪ್ರಮಾಣ ಜಾಸ್ತಿ ಇರಬೇಕು. ಮದ್ಯ ಮದ್ಯ ಹಸಿವಾದಗಲೆಲ್ಲ ಹಣ್ಣು ಅಥವಾ ಹಣ್ಣಿನ ರಸ ಸೇವಿಸಿ.

2 / 5
ಪ್ರತಿದಿನ ಮೂರರಿಂದ ನಾಲ್ಕು ಲೀಟರ್ ನೀರು ದೇಹಕ್ಕೆ ಅಗತ್ಯವಿದೆ. ಇನ್ನು ಡಯೇಟ್ ಮಾಡುವವರು ನೀರನ್ನ ಹೆಚ್ಚು ಕುಡಿಯಬೇಕು. ಊಟದ ಮೊದಲು ನೀರು ಕುಡಿದರೆ ಹೆಚ್ಚು ಊಟ ಸೇವಿಸುವ ಅಗತ್ಯವಿರಲ್ಲ. ಹೀಗಾಗಿ ಹಸಿವಾದಾಗಲೆಲ್ಲ ನೀರು ಕುಡಿಯುವ ಅಭ್ಯಾಸ ನಿರಂತರವಾಗಿರಬೇಕು.

ಪ್ರತಿದಿನ ಮೂರರಿಂದ ನಾಲ್ಕು ಲೀಟರ್ ನೀರು ದೇಹಕ್ಕೆ ಅಗತ್ಯವಿದೆ. ಇನ್ನು ಡಯೇಟ್ ಮಾಡುವವರು ನೀರನ್ನ ಹೆಚ್ಚು ಕುಡಿಯಬೇಕು. ಊಟದ ಮೊದಲು ನೀರು ಕುಡಿದರೆ ಹೆಚ್ಚು ಊಟ ಸೇವಿಸುವ ಅಗತ್ಯವಿರಲ್ಲ. ಹೀಗಾಗಿ ಹಸಿವಾದಾಗಲೆಲ್ಲ ನೀರು ಕುಡಿಯುವ ಅಭ್ಯಾಸ ನಿರಂತರವಾಗಿರಬೇಕು.

3 / 5
ಬೆಳಿಗ್ಗೆ ತಿಂಡಿ ಬಿಡುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ ಅಂತ ಹಲವರು ಅಂದುಕೊಂಡಿದ್ದಾರೆ. ಆದರೆ ಅದು ತಪ್ಪು. ಬೆಳಿಗ್ಗೆ ತಿಂಡಿಯನ್ನು ಸ್ಕಿಪ್ ಮಾಡಬಾರದು. ರಾತ್ರಿ ಊಟ ಹಣ್ಣು ಅಥವಾ ತರಕಾರಿಯಿಂದ ಕೂಡಿರಲಿ. ಉಪಹಾರ ಸೇವಿಸದೆ ಇದ್ದಾಗ ದೇಹಕ್ಕೆ ಸುಸ್ತಾಗುತ್ತದೆ. ಕೆಲಸ ಮಾಡಲು ಮನಸ್ಸು ಇರಲ್ಲ. ಅಲ್ಲದೇ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ.

ಬೆಳಿಗ್ಗೆ ತಿಂಡಿ ಬಿಡುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ ಅಂತ ಹಲವರು ಅಂದುಕೊಂಡಿದ್ದಾರೆ. ಆದರೆ ಅದು ತಪ್ಪು. ಬೆಳಿಗ್ಗೆ ತಿಂಡಿಯನ್ನು ಸ್ಕಿಪ್ ಮಾಡಬಾರದು. ರಾತ್ರಿ ಊಟ ಹಣ್ಣು ಅಥವಾ ತರಕಾರಿಯಿಂದ ಕೂಡಿರಲಿ. ಉಪಹಾರ ಸೇವಿಸದೆ ಇದ್ದಾಗ ದೇಹಕ್ಕೆ ಸುಸ್ತಾಗುತ್ತದೆ. ಕೆಲಸ ಮಾಡಲು ಮನಸ್ಸು ಇರಲ್ಲ. ಅಲ್ಲದೇ ಗ್ಯಾಸ್ಟ್ರಿಕ್​ಗೆ ಕಾರಣವಾಗುತ್ತದೆ.

4 / 5
ದೇಹದ ತೂಕ ಇಳಿಸುವವರಿಗೆ ಗ್ರೀನ್ ಟೀ ಬೆಸ್ಟ್ ಆಪ್ಶನ್. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಗ್ರೀನ್ ಕುಡಿಯಬೇಕು. ಗ್ರೀನ್ ಟೀ ಕುಡಿಯುವ ಅಭ್ಯಾಸ ಇರುವವರು ಬಿಡಬಾರದು. ಅಭ್ಯಾಸ ಮುಂದುವರಿಸಿದರೆ ಮಾತ್ರ ಇಳಿದ ತೂಕ ಹೆಚ್ಚಾಗದಂತೆ ನೋಡಿಕೊಳ್ಳಬಹುದು.

ದೇಹದ ತೂಕ ಇಳಿಸುವವರಿಗೆ ಗ್ರೀನ್ ಟೀ ಬೆಸ್ಟ್ ಆಪ್ಶನ್. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಗ್ರೀನ್ ಕುಡಿಯಬೇಕು. ಗ್ರೀನ್ ಟೀ ಕುಡಿಯುವ ಅಭ್ಯಾಸ ಇರುವವರು ಬಿಡಬಾರದು. ಅಭ್ಯಾಸ ಮುಂದುವರಿಸಿದರೆ ಮಾತ್ರ ಇಳಿದ ತೂಕ ಹೆಚ್ಚಾಗದಂತೆ ನೋಡಿಕೊಳ್ಳಬಹುದು.

5 / 5
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್