AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​, ಮೇ ತಿಂಗಳಲ್ಲಿ ನೀವು ಭೇಟಿ ನೀಡಲು ಸೂಕ್ತವಾದ ತಾಣಗಳ ಕುರಿತು ಮಾಹಿತಿ ಇಲ್ಲಿದೆ

ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಕ್ಷತಾ ವರ್ಕಾಡಿ
|

Updated on: Apr 08, 2023 | 7:00 AM

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 5
ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ  ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

2 / 5
ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

3 / 5
ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

4 / 5
ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

5 / 5
Follow us
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು