AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​, ಮೇ ತಿಂಗಳಲ್ಲಿ ನೀವು ಭೇಟಿ ನೀಡಲು ಸೂಕ್ತವಾದ ತಾಣಗಳ ಕುರಿತು ಮಾಹಿತಿ ಇಲ್ಲಿದೆ

ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಕ್ಷತಾ ವರ್ಕಾಡಿ
|

Updated on: Apr 08, 2023 | 7:00 AM

Share
ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 5
ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ  ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

2 / 5
ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

3 / 5
ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

4 / 5
ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ