AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​, ಮೇ ತಿಂಗಳಲ್ಲಿ ನೀವು ಭೇಟಿ ನೀಡಲು ಸೂಕ್ತವಾದ ತಾಣಗಳ ಕುರಿತು ಮಾಹಿತಿ ಇಲ್ಲಿದೆ

ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಕ್ಷತಾ ವರ್ಕಾಡಿ
|

Updated on: Apr 08, 2023 | 7:00 AM

Share
ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 5
ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ  ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

2 / 5
ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

3 / 5
ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

4 / 5
ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

5 / 5
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ