Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​, ಮೇ ತಿಂಗಳಲ್ಲಿ ನೀವು ಭೇಟಿ ನೀಡಲು ಸೂಕ್ತವಾದ ತಾಣಗಳ ಕುರಿತು ಮಾಹಿತಿ ಇಲ್ಲಿದೆ

ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಕ್ಷತಾ ವರ್ಕಾಡಿ
|

Updated on: Apr 08, 2023 | 7:00 AM

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 5
ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ  ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

2 / 5
ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

3 / 5
ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

4 / 5
ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

5 / 5
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್