AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​, ಮೇ ತಿಂಗಳಲ್ಲಿ ನೀವು ಭೇಟಿ ನೀಡಲು ಸೂಕ್ತವಾದ ತಾಣಗಳ ಕುರಿತು ಮಾಹಿತಿ ಇಲ್ಲಿದೆ

ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಕ್ಷತಾ ವರ್ಕಾಡಿ
|

Updated on: Apr 08, 2023 | 7:00 AM

Share
ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 5
ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ  ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

2 / 5
ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

3 / 5
ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

4 / 5
ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

5 / 5
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ