AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​, ಮೇ ತಿಂಗಳಲ್ಲಿ ನೀವು ಭೇಟಿ ನೀಡಲು ಸೂಕ್ತವಾದ ತಾಣಗಳ ಕುರಿತು ಮಾಹಿತಿ ಇಲ್ಲಿದೆ

ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಕ್ಷತಾ ವರ್ಕಾಡಿ
|

Updated on: Apr 08, 2023 | 7:00 AM

Share
ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 5
ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ  ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

2 / 5
ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

3 / 5
ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

4 / 5
ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

5 / 5
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ