AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​, ಮೇ ತಿಂಗಳಲ್ಲಿ ನೀವು ಭೇಟಿ ನೀಡಲು ಸೂಕ್ತವಾದ ತಾಣಗಳ ಕುರಿತು ಮಾಹಿತಿ ಇಲ್ಲಿದೆ

ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಕ್ಷತಾ ವರ್ಕಾಡಿ
|

Updated on: Apr 08, 2023 | 7:00 AM

Share
ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 5
ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ  ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

2 / 5
ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

3 / 5
ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

4 / 5
ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

5 / 5
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್