AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​, ಮೇ ತಿಂಗಳಲ್ಲಿ ನೀವು ಭೇಟಿ ನೀಡಲು ಸೂಕ್ತವಾದ ತಾಣಗಳ ಕುರಿತು ಮಾಹಿತಿ ಇಲ್ಲಿದೆ

ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಕ್ಷತಾ ವರ್ಕಾಡಿ
|

Updated on: Apr 08, 2023 | 7:00 AM

Share
ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 5
ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ  ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

2 / 5
ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

3 / 5
ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

4 / 5
ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

5 / 5
Follow Us
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು