AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​, ಮೇ ತಿಂಗಳಲ್ಲಿ ನೀವು ಭೇಟಿ ನೀಡಲು ಸೂಕ್ತವಾದ ತಾಣಗಳ ಕುರಿತು ಮಾಹಿತಿ ಇಲ್ಲಿದೆ

ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಅಕ್ಷತಾ ವರ್ಕಾಡಿ
|

Updated on: Apr 08, 2023 | 7:00 AM

Share
ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತವು ವೈವಿಧ್ಯತೆಯನ್ನು ಹೊಂದಿದ್ದು, ನೀವಿಲ್ಲಿ ಅನೇಕ ತಾಣಗಳನ್ನು ಕಣ್ತುಂಬಿಸಿಕೊಳ್ಳಬಹುದು. ಏಪ್ರಿಲ್​ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖ ಹೆಚ್ಚಾಗಿರುವುದರಿಂದ ಭೇಟಿ ನೀಡಲು ಸೂಕ್ತವಾದ ತಾಣಗಳ ಬಗ್ಗೆ ಮಾಹಿತಿ ಇಲ್ಲಿದೆ.

1 / 5
ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ  ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

ಮನಾಲಿ: ಹಿಮಾಚಲ ಪ್ರದೇಶದ ಹಿಮಾಲಯ ಪರ್ವತಗಳಲ್ಲಿರುವ ಸುಂದರವಾದ ಗಿರಿಧಾಮವಾಗಿದೆ. ಬೇಸಿಗೆಯಲ್ಲಿ ನೀವಿಲ್ಲಿ ಹಿಮ ಕರಗುವುದನ್ನು ಕಾಣಬಹುದು. ಸೇಬಿನ ತೋಟ ಇಲ್ಲಿನ ಮತ್ತೊಂದು ವಿಶೇಷತೆ.

2 / 5
ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

ಲಡಾಖ್​​ : ಭಾರತದ ಉತ್ತರ ಭಾಗದಲ್ಲಿರುವ ಸುಂದರ ಪ್ರದೇಶ ಇದಾಗಿದ್ದು, ನೀವಿಲ್ಲಿ ಪ್ರಾಚೀನ ಮಠಗಳು, ಅಲ್ಲಿನ ಸಂಸ್ಕೃತಿ ವೈವಿಧ್ಯತೆಯನ್ನು ಕಣ್ತುಂಬಿಸಿಕೊಳ್ಳಬಹುದು. ಈ ಬೇಸಿಗೆಯಲ್ಲಿ ಸೂಕ್ತವಾದ ತಾಣವೂ ಹೌದು.

3 / 5
ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

ಊಟಿ :ತಮಿಳುನಾಡಿನ ಒಂದು ಸುಂದರ ಗಿರಿಧಾಮವಾಗಿದೆ. ಏಪ್ರಿಲ್​ ಮೇ ತಿಂಗಳುಗಳಲ್ಲಿ ಇಲ್ಲಿನ ಹವಾಮಾನವು ಆಹ್ಲಾದಕರವಾಗಿರುತ್ತದೆ. ಜೊತೆಗೆ ಈ ಸಮಯದಲ್ಲಿ ಬೆಟ್ಟಗಳು ಸುಂದರವಾದ ಹೂವಿನಿಂದ ಆವೃತವಾಗಿರುತ್ತದೆ.

4 / 5
ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

ಡಾರ್ಜಿಲಿಂಗ್​​​: ಪಶ್ಚಿಮ ಬಂಗಾಳದ ಹಿಮಾಲಯದ ತಪ್ಪಲಿನಲ್ಲಿರುವ ಸುಂದರವಾದ ಗಿರಿಧಾಮ ಇದಾಗಿದೆ. ಇಲ್ಲಿನ ಚಹಾ ತೋಟಗಳು, ರಮಣೀಯ ಸೌಂದರ್ಯ ಮತ್ತು ವಾಸ್ತು ಶಿಲ್ಪಕ್ಕೆ ಹೆಸರುವಾಸಿಯಾಗಿದೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು