AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ದೇಹದ ತೂಕ ಇಳಿಸಲು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ದೇಹದ ತೂಕ ಇಳಿಸಲು ಎಷ್ಟೇ ಪರದಾಡಿದರೂ ತೂಕ ಕಡಿಮೆಯಾಗುತ್ತಿಲ್ಲ ಅಂತ ನೀವು ಯೋಚಿಸುತ್ತಾ ಇದ್ದೀರಾ? ಚಿಂತೆ ಬಿಡಿ. ನೀವು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ.

TV9 Web
| Edited By: sandhya thejappa|

Updated on: May 30, 2022 | 8:30 AM

Share
ಬಿಸಿ ನೀರು: ಬೆಳಿಗ್ಗೆ ಎದ್ದ ತಕ್ಷಣ ಒಂದು ದೊಡ್ಡ ಲೋಟದಲ್ಲಿ ಬಿಸಿ ನೀರು ತೆಗೆದುಕೊಳ್ಳಿ. ಅದಕ್ಕೆ ನಿಂಬೆ ರಸ ಹಾಕಿ. ಜೇನುತುಪ್ಪ ಕೂಡಾ ಹಾಕಿ ಕುಡಿಯಬಹುದು. ಪ್ರತಿನಿತ್ಯ ಹೀಗೆ ಮಾಡಿದರೆ. ತೂಕ ಕಡಿಮೆಯಾಗುತ್ತದೆ.

ಬಿಸಿ ನೀರು: ಬೆಳಿಗ್ಗೆ ಎದ್ದ ತಕ್ಷಣ ಒಂದು ದೊಡ್ಡ ಲೋಟದಲ್ಲಿ ಬಿಸಿ ನೀರು ತೆಗೆದುಕೊಳ್ಳಿ. ಅದಕ್ಕೆ ನಿಂಬೆ ರಸ ಹಾಕಿ. ಜೇನುತುಪ್ಪ ಕೂಡಾ ಹಾಕಿ ಕುಡಿಯಬಹುದು. ಪ್ರತಿನಿತ್ಯ ಹೀಗೆ ಮಾಡಿದರೆ. ತೂಕ ಕಡಿಮೆಯಾಗುತ್ತದೆ.

1 / 5
ವ್ಯಾಯಾಮ: ದಿನಕ್ಕೆ ಕನಿಷ್ಠ ಅರ್ಧ ಗಂಟೆ ಸಮಯ ವ್ಯಾಯಾಮ ಮಾಡಿ. ಇದು ಒಳ್ಳೆಯ ಅಭ್ಯಾಸ. ಆರೋಗ್ಯಕ್ಕೂ ಒಳ್ಳೆಯದು.

ವ್ಯಾಯಾಮ: ದಿನಕ್ಕೆ ಕನಿಷ್ಠ ಅರ್ಧ ಗಂಟೆ ಸಮಯ ವ್ಯಾಯಾಮ ಮಾಡಿ. ಇದು ಒಳ್ಳೆಯ ಅಭ್ಯಾಸ. ಆರೋಗ್ಯಕ್ಕೂ ಒಳ್ಳೆಯದು.

2 / 5
ಹಣ್ಣು ಅಥವಾ ತರಕಾರಿ: ಹಸಿವಾದಾಗ ಜಂಕ್ ಫುಡ್ ತಿನ್ನುವ ಬದಲು ಹಣ್ಣು ಅಥವಾ ತರಕಾರಿ ಸೇವಿಸಿ. ಅಥವಾ ಅದರ ಜ್ಯೂಸ್ ಕುಡಿಯಿರಿ.

ಹಣ್ಣು ಅಥವಾ ತರಕಾರಿ: ಹಸಿವಾದಾಗ ಜಂಕ್ ಫುಡ್ ತಿನ್ನುವ ಬದಲು ಹಣ್ಣು ಅಥವಾ ತರಕಾರಿ ಸೇವಿಸಿ. ಅಥವಾ ಅದರ ಜ್ಯೂಸ್ ಕುಡಿಯಿರಿ.

3 / 5
Weight Loss: ದೇಹದ ತೂಕ ಇಳಿಸಲು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ರಾತ್ರಿ ಊಟ: ರಾತ್ರಿ ಊಟ ಮಿತವಾಗಿರಲಿ. ಒಂದು ಚಪಾತಿ ಜೊತೆಗೆ ತರಕಾರಿ ಅಥವಾ ಹಣ್ಣು ಸೇವಿಸಿ.

4 / 5
Weight Loss: ದೇಹದ ತೂಕ ಇಳಿಸಲು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ನೀರು: ಮನುಷ್ಯ ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು. ನೀರು ಕುಡಿದರೆ ಅರೋಗ್ಯಕ್ಕೂ ಒಳ್ಳೆಯದು.

5 / 5
Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು