AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ದೇಹದ ತೂಕ ಇಳಿಸಲು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ದೇಹದ ತೂಕ ಇಳಿಸಲು ಎಷ್ಟೇ ಪರದಾಡಿದರೂ ತೂಕ ಕಡಿಮೆಯಾಗುತ್ತಿಲ್ಲ ಅಂತ ನೀವು ಯೋಚಿಸುತ್ತಾ ಇದ್ದೀರಾ? ಚಿಂತೆ ಬಿಡಿ. ನೀವು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ.

TV9 Web
| Edited By: |

Updated on: May 30, 2022 | 8:30 AM

Share
ಬಿಸಿ ನೀರು: ಬೆಳಿಗ್ಗೆ ಎದ್ದ ತಕ್ಷಣ ಒಂದು ದೊಡ್ಡ ಲೋಟದಲ್ಲಿ ಬಿಸಿ ನೀರು ತೆಗೆದುಕೊಳ್ಳಿ. ಅದಕ್ಕೆ ನಿಂಬೆ ರಸ ಹಾಕಿ. ಜೇನುತುಪ್ಪ ಕೂಡಾ ಹಾಕಿ ಕುಡಿಯಬಹುದು. ಪ್ರತಿನಿತ್ಯ ಹೀಗೆ ಮಾಡಿದರೆ. ತೂಕ ಕಡಿಮೆಯಾಗುತ್ತದೆ.

ಬಿಸಿ ನೀರು: ಬೆಳಿಗ್ಗೆ ಎದ್ದ ತಕ್ಷಣ ಒಂದು ದೊಡ್ಡ ಲೋಟದಲ್ಲಿ ಬಿಸಿ ನೀರು ತೆಗೆದುಕೊಳ್ಳಿ. ಅದಕ್ಕೆ ನಿಂಬೆ ರಸ ಹಾಕಿ. ಜೇನುತುಪ್ಪ ಕೂಡಾ ಹಾಕಿ ಕುಡಿಯಬಹುದು. ಪ್ರತಿನಿತ್ಯ ಹೀಗೆ ಮಾಡಿದರೆ. ತೂಕ ಕಡಿಮೆಯಾಗುತ್ತದೆ.

1 / 5
ವ್ಯಾಯಾಮ: ದಿನಕ್ಕೆ ಕನಿಷ್ಠ ಅರ್ಧ ಗಂಟೆ ಸಮಯ ವ್ಯಾಯಾಮ ಮಾಡಿ. ಇದು ಒಳ್ಳೆಯ ಅಭ್ಯಾಸ. ಆರೋಗ್ಯಕ್ಕೂ ಒಳ್ಳೆಯದು.

ವ್ಯಾಯಾಮ: ದಿನಕ್ಕೆ ಕನಿಷ್ಠ ಅರ್ಧ ಗಂಟೆ ಸಮಯ ವ್ಯಾಯಾಮ ಮಾಡಿ. ಇದು ಒಳ್ಳೆಯ ಅಭ್ಯಾಸ. ಆರೋಗ್ಯಕ್ಕೂ ಒಳ್ಳೆಯದು.

2 / 5
ಹಣ್ಣು ಅಥವಾ ತರಕಾರಿ: ಹಸಿವಾದಾಗ ಜಂಕ್ ಫುಡ್ ತಿನ್ನುವ ಬದಲು ಹಣ್ಣು ಅಥವಾ ತರಕಾರಿ ಸೇವಿಸಿ. ಅಥವಾ ಅದರ ಜ್ಯೂಸ್ ಕುಡಿಯಿರಿ.

ಹಣ್ಣು ಅಥವಾ ತರಕಾರಿ: ಹಸಿವಾದಾಗ ಜಂಕ್ ಫುಡ್ ತಿನ್ನುವ ಬದಲು ಹಣ್ಣು ಅಥವಾ ತರಕಾರಿ ಸೇವಿಸಿ. ಅಥವಾ ಅದರ ಜ್ಯೂಸ್ ಕುಡಿಯಿರಿ.

3 / 5
Weight Loss: ದೇಹದ ತೂಕ ಇಳಿಸಲು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ರಾತ್ರಿ ಊಟ: ರಾತ್ರಿ ಊಟ ಮಿತವಾಗಿರಲಿ. ಒಂದು ಚಪಾತಿ ಜೊತೆಗೆ ತರಕಾರಿ ಅಥವಾ ಹಣ್ಣು ಸೇವಿಸಿ.

4 / 5
Weight Loss: ದೇಹದ ತೂಕ ಇಳಿಸಲು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ನೀರು: ಮನುಷ್ಯ ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು. ನೀರು ಕುಡಿದರೆ ಅರೋಗ್ಯಕ್ಕೂ ಒಳ್ಳೆಯದು.

5 / 5
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ