AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weight Loss: ದೇಹದ ತೂಕ ಇಳಿಸಲು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ದೇಹದ ತೂಕ ಇಳಿಸಲು ಎಷ್ಟೇ ಪರದಾಡಿದರೂ ತೂಕ ಕಡಿಮೆಯಾಗುತ್ತಿಲ್ಲ ಅಂತ ನೀವು ಯೋಚಿಸುತ್ತಾ ಇದ್ದೀರಾ? ಚಿಂತೆ ಬಿಡಿ. ನೀವು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ.

TV9 Web
| Edited By: sandhya thejappa|

Updated on: May 30, 2022 | 8:30 AM

Share
ಬಿಸಿ ನೀರು: ಬೆಳಿಗ್ಗೆ ಎದ್ದ ತಕ್ಷಣ ಒಂದು ದೊಡ್ಡ ಲೋಟದಲ್ಲಿ ಬಿಸಿ ನೀರು ತೆಗೆದುಕೊಳ್ಳಿ. ಅದಕ್ಕೆ ನಿಂಬೆ ರಸ ಹಾಕಿ. ಜೇನುತುಪ್ಪ ಕೂಡಾ ಹಾಕಿ ಕುಡಿಯಬಹುದು. ಪ್ರತಿನಿತ್ಯ ಹೀಗೆ ಮಾಡಿದರೆ. ತೂಕ ಕಡಿಮೆಯಾಗುತ್ತದೆ.

ಬಿಸಿ ನೀರು: ಬೆಳಿಗ್ಗೆ ಎದ್ದ ತಕ್ಷಣ ಒಂದು ದೊಡ್ಡ ಲೋಟದಲ್ಲಿ ಬಿಸಿ ನೀರು ತೆಗೆದುಕೊಳ್ಳಿ. ಅದಕ್ಕೆ ನಿಂಬೆ ರಸ ಹಾಕಿ. ಜೇನುತುಪ್ಪ ಕೂಡಾ ಹಾಕಿ ಕುಡಿಯಬಹುದು. ಪ್ರತಿನಿತ್ಯ ಹೀಗೆ ಮಾಡಿದರೆ. ತೂಕ ಕಡಿಮೆಯಾಗುತ್ತದೆ.

1 / 5
ವ್ಯಾಯಾಮ: ದಿನಕ್ಕೆ ಕನಿಷ್ಠ ಅರ್ಧ ಗಂಟೆ ಸಮಯ ವ್ಯಾಯಾಮ ಮಾಡಿ. ಇದು ಒಳ್ಳೆಯ ಅಭ್ಯಾಸ. ಆರೋಗ್ಯಕ್ಕೂ ಒಳ್ಳೆಯದು.

ವ್ಯಾಯಾಮ: ದಿನಕ್ಕೆ ಕನಿಷ್ಠ ಅರ್ಧ ಗಂಟೆ ಸಮಯ ವ್ಯಾಯಾಮ ಮಾಡಿ. ಇದು ಒಳ್ಳೆಯ ಅಭ್ಯಾಸ. ಆರೋಗ್ಯಕ್ಕೂ ಒಳ್ಳೆಯದು.

2 / 5
ಹಣ್ಣು ಅಥವಾ ತರಕಾರಿ: ಹಸಿವಾದಾಗ ಜಂಕ್ ಫುಡ್ ತಿನ್ನುವ ಬದಲು ಹಣ್ಣು ಅಥವಾ ತರಕಾರಿ ಸೇವಿಸಿ. ಅಥವಾ ಅದರ ಜ್ಯೂಸ್ ಕುಡಿಯಿರಿ.

ಹಣ್ಣು ಅಥವಾ ತರಕಾರಿ: ಹಸಿವಾದಾಗ ಜಂಕ್ ಫುಡ್ ತಿನ್ನುವ ಬದಲು ಹಣ್ಣು ಅಥವಾ ತರಕಾರಿ ಸೇವಿಸಿ. ಅಥವಾ ಅದರ ಜ್ಯೂಸ್ ಕುಡಿಯಿರಿ.

3 / 5
Weight Loss: ದೇಹದ ತೂಕ ಇಳಿಸಲು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ರಾತ್ರಿ ಊಟ: ರಾತ್ರಿ ಊಟ ಮಿತವಾಗಿರಲಿ. ಒಂದು ಚಪಾತಿ ಜೊತೆಗೆ ತರಕಾರಿ ಅಥವಾ ಹಣ್ಣು ಸೇವಿಸಿ.

4 / 5
Weight Loss: ದೇಹದ ತೂಕ ಇಳಿಸಲು ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ನೀರು: ಮನುಷ್ಯ ದಿನಕ್ಕೆ ಕನಿಷ್ಠ 3ರಿಂದ 4 ಲೀಟರ್ ನೀರು ಕುಡಿಯಬೇಕು. ನೀರು ಕುಡಿದರೆ ಅರೋಗ್ಯಕ್ಕೂ ಒಳ್ಳೆಯದು.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ