AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Pollution ವಾಯುಮಾಲಿನ್ಯದಿಂದ ಆರೋಗ್ಯ ಕಾಪಾಡಿಕೊಳ್ಳಲು ಹೀಗೆ ಮಾಡಿ

ಇತ್ತಿಚೆಗೆ ವಾಯು ಮಾಲಿನ್ಯದಿಂದ ಅನಾರೋಗ್ಯಕ್ಕೆ ತುತ್ತಾಗಿ ಬಳಲುವವರ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಅಸ್ತಮಾ, ಶ್ವಾಸಕೋಶದ ಸಮಸ್ಯೆಗಳು ಕೂಡ ಹೆಚ್ಚುತ್ತಿದೆ. ಹೀಗಾಗಿ ನೀವು ಒಂದಷ್ಟು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಇಲ್ಲಿದೆ ಮಾಹಿತಿ

TV9 Web
| Edited By: |

Updated on: Feb 10, 2022 | 10:22 AM

Share
ವಾಯು ಮಾಲಿನ್ಯದಿಂದ ಪ್ರತೀವರ್ಷ ಅಸ್ತಮಾ, ಶ್ವಾಸಕೋಶದ ಸಮಸ್ಯೆಗಳು ಹೆಚ್ಚುತ್ತಲೇ ಇದೆ. ವಾಹನಗಳ ಓಡಾಟ, ಧೂಳು ತುಂಬಿದ ಪ್ರದೇಶಗಳಲ್ಲಿ ಇರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದ ಕಾಯಿಲೆಗಳು ಅತಿಯಾಗುತ್ತಿವೆ. ಇದನ್ನು ನಿಯಂತ್ರಿಸಲು ನೀವು ಕೆಲವು ಕ್ರಮಗಳನ್ನು ಕೈಗೊಳ್ಳಲೇಬೇಕು. ಇಲ್ಲಿದೆ ಕೆಲವು ಟಿಪ್ಸ್​ಗಳು

ವಾಯು ಮಾಲಿನ್ಯದಿಂದ ಪ್ರತೀವರ್ಷ ಅಸ್ತಮಾ, ಶ್ವಾಸಕೋಶದ ಸಮಸ್ಯೆಗಳು ಹೆಚ್ಚುತ್ತಲೇ ಇದೆ. ವಾಹನಗಳ ಓಡಾಟ, ಧೂಳು ತುಂಬಿದ ಪ್ರದೇಶಗಳಲ್ಲಿ ಇರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದ ಕಾಯಿಲೆಗಳು ಅತಿಯಾಗುತ್ತಿವೆ. ಇದನ್ನು ನಿಯಂತ್ರಿಸಲು ನೀವು ಕೆಲವು ಕ್ರಮಗಳನ್ನು ಕೈಗೊಳ್ಳಲೇಬೇಕು. ಇಲ್ಲಿದೆ ಕೆಲವು ಟಿಪ್ಸ್​ಗಳು

1 / 7
ಆದಷ್ಟು ಮನೆಯ ಒಳಗೆ ಇರಿ. ಮನೆಯಿಂದ ಹೊರಹೊರಡುವಾಗ ಬಟ್ಟೆಯ ಮಾಸ್ಕ್​ ಬದಲಾಗಿ N95 ಮಾಸ್ಕ್​ಅನ್ನೇ ಧರಿಸಿ.

ಆದಷ್ಟು ಮನೆಯ ಒಳಗೆ ಇರಿ. ಮನೆಯಿಂದ ಹೊರಹೊರಡುವಾಗ ಬಟ್ಟೆಯ ಮಾಸ್ಕ್​ ಬದಲಾಗಿ N95 ಮಾಸ್ಕ್​ಅನ್ನೇ ಧರಿಸಿ.

2 / 7
ಹೊರಗಡೆ ಹೋಗಿ ವ್ಯಾಯಾಮ ಮಾಡುವುದನ್ನು ಆದಷ್ಟು ನಿಲ್ಲಿಸಿ, ಹೊರಗಿನ ವಾತಾವರಣದಲ್ಲಿ ಧೂಳು, ಹೊಗೆ ತುಂಬಿಕೊಂಡ ಸಂದರ್ಭಗಳಲ್ಲಿ ಮನೆಯಲ್ಲಿಯೇ ವ್ಯಾಯಾಮ ಮಾಡಿ. ಇದರಿಂದ ಆರೋಗಯಕ್ಕೂ ಒಳಿತು.

ಹೊರಗಡೆ ಹೋಗಿ ವ್ಯಾಯಾಮ ಮಾಡುವುದನ್ನು ಆದಷ್ಟು ನಿಲ್ಲಿಸಿ, ಹೊರಗಿನ ವಾತಾವರಣದಲ್ಲಿ ಧೂಳು, ಹೊಗೆ ತುಂಬಿಕೊಂಡ ಸಂದರ್ಭಗಳಲ್ಲಿ ಮನೆಯಲ್ಲಿಯೇ ವ್ಯಾಯಾಮ ಮಾಡಿ. ಇದರಿಂದ ಆರೋಗಯಕ್ಕೂ ಒಳಿತು.

3 / 7
ಧೂಮಪಾನದ ಅಭ್ಯಾಸವಿದ್ದರೆ ಅದನ್ನು ನಿರ್ಬಂಧಿಸಿ. ಇದರಿಂದ ವಾತಾವರಣ ಅಷ್ಟೇ ಅಲ್ಲ ಆರೋಗ್ಯವೂ ಕೆಡುತ್ತದೆ.

ಧೂಮಪಾನದ ಅಭ್ಯಾಸವಿದ್ದರೆ ಅದನ್ನು ನಿರ್ಬಂಧಿಸಿ. ಇದರಿಂದ ವಾತಾವರಣ ಅಷ್ಟೇ ಅಲ್ಲ ಆರೋಗ್ಯವೂ ಕೆಡುತ್ತದೆ.

4 / 7
ಮನೆಯಲ್ಲಿ ಏರ್​ ಪ್ಯೂರಿಪೈರ್​ಗಳನ್ನು ಬಳಸಿ. ಇದರಿಂದ ಹೊರಗಡೆಯಿಂದ ಬರುವ ಧೂಳು ತುಂಬಿದ ಗಾಳಿ ಪಿಲ್ಟರ್​ ಆಗುವ ಮೂಲಕ ಶುದ್ಧ ಗಾಳಿ ಸಿಗುತ್ತದೆ.

ಮನೆಯಲ್ಲಿ ಏರ್​ ಪ್ಯೂರಿಪೈರ್​ಗಳನ್ನು ಬಳಸಿ. ಇದರಿಂದ ಹೊರಗಡೆಯಿಂದ ಬರುವ ಧೂಳು ತುಂಬಿದ ಗಾಳಿ ಪಿಲ್ಟರ್​ ಆಗುವ ಮೂಲಕ ಶುದ್ಧ ಗಾಳಿ ಸಿಗುತ್ತದೆ.

5 / 7
ನೀರನ್ನು ಹೆಚ್ಚು ಸೇವಿಸಿ, ಜತೆಗೆ ಹಣ್ಣು ತರಕಾರಿಗಳನ್ನು ತಿಂದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ನೀರನ್ನು ಹೆಚ್ಚು ಸೇವಿಸಿ, ಜತೆಗೆ ಹಣ್ಣು ತರಕಾರಿಗಳನ್ನು ತಿಂದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

6 / 7
ಮನೆಯ ಬಳಿ ಹೆಚ್ಚು ಗಿಡಗಳನ್ನು ಬೆಳೆಸಿ. ತುಳಸಿ, ಆಲೋವೇರಾದಂತಹ ಗಿಡಗಳು ನಿಮಗೆ ಹೆಚ್ಚು ಶುದ್ಧವಾದ ಗಾಳಿಯನ್ನು ನೀಡುತ್ತದೆ.

ಮನೆಯ ಬಳಿ ಹೆಚ್ಚು ಗಿಡಗಳನ್ನು ಬೆಳೆಸಿ. ತುಳಸಿ, ಆಲೋವೇರಾದಂತಹ ಗಿಡಗಳು ನಿಮಗೆ ಹೆಚ್ಚು ಶುದ್ಧವಾದ ಗಾಳಿಯನ್ನು ನೀಡುತ್ತದೆ.

7 / 7
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ