Tips for Healthy Hair:ನಿಮ್ಮ ಕೂದಲು ಆರೋಗ್ಯವಾಗಿರಲು ಇಲ್ಲಿದೆ ಮನೆಮದ್ದು

ಪ್ರತಿಯೊಂದು ಹೆಣ್ಣಿನ ಸೌಂದರ್ಯ ಆಕೆಯ ನೀಳ ಕೇಶ ರಾಶಿಯಲ್ಲಿ ಅಡಗಿದೆ ಎಂಬ ಮಾತಿದೆ. ಆದ್ದರಿಂದ ಕೂದಲನ್ನು ದಟ್ಟವಾಗಿ ನೀಳವಾಗಿ ಆರೋಗ್ಯದಿಂದ ಕಾಪಾಡಲು ಇಲ್ಲಿದೆ ಕೆಲವೊಂದು ಸಲಹೆಗಳು.

| Updated By: ಅಕ್ಷತಾ ವರ್ಕಾಡಿ

Updated on: Oct 28, 2022 | 11:07 AM

ತಲೆಗೂದಲು ಉದುರಲು ಹಲವು ಕಾರಣಗಳುಂಟು. ಸತ್ವಪೂರ್ಣ ಈ ಆಹಾರದ ಕೊರತೆ, ಕುಟುಂಬ ನಿರ್ವಹಣೆ, ಮಾತ್ರೆಗಳ ಬಳಕೆ, ಮಗುವನ್ನು ಹೆರುವುದು, ವಿಪರೀತ ಡಯಟ್. ಹೀಗೆ ಹಲವು ಕಾರಣಗಳಿವೆ. ಸೂಕ್ತ ಆರೈಕೆ ಮತ್ತು ಆಹಾರದಿಂದ ಅತ್ಯಂತ ಅಗತ್ಯವಾಗಿದೆ.

Health Tips

1 / 8
ತಲೆಯ ನೋವು ಮುಂತಾದ ತಲೆಗೆ ಸಂಬಂಧಿಸಿದ ಕಾಯಿಲೆಗಳು ಬರದಂತೆ ಎಚ್ಚರಿಕೆಯಿಂದ ಇರಬೇಕು. ಅತಿಯಾದ ಆಲೋಚನೆ, ಅನಗತ್ಯವಾದವುಗಳನ್ನು ಯೋಚನೆ ಮಾಡದೇ ಇರಲು ಪ್ರಯತ್ನಿಸಬೇಕು.

Health Tips

2 / 8
Health Tips

ಮೊಟ್ಟೆಯನ್ನು ತಲೆಗೆ ಹಚ್ಚಿಕೊಂಡು ಒಂದು ಗಂಟೆಯ ನಂತರ ತಲೆಗೆ ಸ್ನಾನ ಮಾಡುವುದ್ದರಿಂದ ಕೂದಲುದುರುವುದನ್ನು ತಡೆಗಟ್ಟಬಹುದು. ಮೊಟ್ಟೆಯಲ್ಲಿರುವ ಹಳದಿಯ ಅಂಶ ಕೂದಲಿಗೆ ಒಳ್ಳೆಯದು. ಕೂದಲಿಗೆ ಹೊಳಪನ್ನು ನೀಡುತ್ತದೆ.

3 / 8
Health Tips

ಬೆಳ್ಳುಳ್ಳಿಯ ಹೊಟ್ಟನ್ನು ಸುಟ್ಟು ಬೂದಿಯನ್ನು ಆಲಿವ್ ಎಣ್ಣೆಯಲ್ಲಿ ಬೆರೆಸಿ ಪ್ರತಿನಿತ್ಯ ತಲೆಗೆ ಹಚ್ಚಿಕೊಂಡರೆ ಕೂದಲು ಉದುರುವುದಿಲ್ಲ ಮತ್ತು ಕೂದಲು ವಿಶಾಲವಾಗಿ ಬೆಳೆಯುತ್ತದೆ.

4 / 8
Health Tips

ಒಣಗಿದ ಕರಿಬೇವು, ನೆಲ್ಲಿಕಾಯಿ ಮುಂತಾದವುಗಳನ್ನು ಎಸೆಯದೆ ಬಿಸಿಲಿನಲ್ಲಿ ಒಣಗಿಸಿ, ಪುಡಿ ಮಾಡಿ, ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕಾಯಿಸಿ, ಆರಿಸಿ, ದಿನ ನಿತ್ಯಕ್ಕೆ ಬಳಸಿ, ಕೂದಲು ಸೊಂಪಾಗಿ ಬೆಳೆಯುತ್ತದೆ.

5 / 8
Health Tips

ನಿಂಬೆಯ ರಸದಲ್ಲಿ ಉಪ್ಪು ಕಲಸಿ, ಅದನ್ನು ತಲೆಗೆ ಹಚ್ಚಿಕೊಂಡು ಸ್ನಾನ ಮಾಡಿದರೆ ತಲೆಯಲ್ಲಿ ಹೊಟ್ಟು ಹೋಗಿ, ಕೂದಲು ಉದುರುವುದು ಕಡಿಮೆಯಾಗುತ್ತದೆ.

6 / 8
Health Tips

ಒಂದು ಚಮಚ ವಿನೇಗರ್, ಅರ್ಧ ಬಕೆಟ್ ನೀರಿಗೆ ಹಾಕಬೇಕು. ಬಕೇಟಿನಲ್ಲಿ ಶಾಂಪೂ ಕೂಡಾ ಹಾಕಬೇಕು. ಆಮೇಲೆ ತಲೆಯನ್ನು ಈ ನೀರಿ ನಿಂದ ತೊಳೆದುಕೊಳ್ಳಬೇಕು. ಕೊನೆಗೆ ಸ್ವಲ್ಪ ವಿನೇಗರ್ ದ್ರವವನ್ನು ತಲೆಯ ಮೇಲೆ ಹಾಕಿಕೊಂಡು ಅರ್ಧ ಗಂಟೆಯ ಕಾಲ ಹಾಗೇ ಬಿಡಬೇಕು. ಈ ರೀತಿ ಮಾಡುವುದರಿಂದ ಹೇನು ಕಚ್ಚುವ ಈ ಸಮಸ್ಯೆ ಪರಿಹಾರವಾಗುತ್ತದೆ.

7 / 8
Health Tips

ಕೊಬ್ಬರಿಯನ್ನು ಹೆಚ್ಚಿ ಅದರ ಎಣ್ಣೆ ತೆಗೆದು ಆ ಎಣ್ಣೆಯನ್ನು ಚೆನ್ನಾಗಿ ಹಚ್ಚಿಕೊಂಡು, ಸುಮಾರು ಒಂದು ಗಂಟೆಯ ನಂತರ ತಲೆಗೆ ಸ್ನಾನ ಮಾಡಿದರೆ, ತಲೆಯ ಕೂದಲು ಗಟ್ಟಿಯಾಗಿ, ಉದ್ದವಾಗಿ ಬೆಳೆಯುವಂತೆ ಮಾಡುತ್ತದೆ. ಕೊಬ್ಬರಿ ಕೂದಲನ್ನು ಕಪ್ಪಗೆ, ದಟ್ಟವಾಗಿ, ಉದ್ದವಾಗಿ ಬೆಳೆಯುವಂತೆ ಮಾಡುತ್ತದೆ. ಕೂದಲು ಉದುರುವ ತೊಂದರೆಯಿರುವವರು ಕೊಬ್ಬರಿಯ ಹಾಲನ್ನು ತಲೆಗೆ ಬಳಸಿದರೆ ಉತ್ತಮ.

8 / 8
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ