AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tips for Healthy Hair:ನಿಮ್ಮ ಕೂದಲು ಆರೋಗ್ಯವಾಗಿರಲು ಇಲ್ಲಿದೆ ಮನೆಮದ್ದು

ಪ್ರತಿಯೊಂದು ಹೆಣ್ಣಿನ ಸೌಂದರ್ಯ ಆಕೆಯ ನೀಳ ಕೇಶ ರಾಶಿಯಲ್ಲಿ ಅಡಗಿದೆ ಎಂಬ ಮಾತಿದೆ. ಆದ್ದರಿಂದ ಕೂದಲನ್ನು ದಟ್ಟವಾಗಿ ನೀಳವಾಗಿ ಆರೋಗ್ಯದಿಂದ ಕಾಪಾಡಲು ಇಲ್ಲಿದೆ ಕೆಲವೊಂದು ಸಲಹೆಗಳು.

TV9 Web
| Updated By: ಅಕ್ಷತಾ ವರ್ಕಾಡಿ|

Updated on: Oct 28, 2022 | 11:07 AM

Share
ತಲೆಗೂದಲು ಉದುರಲು ಹಲವು ಕಾರಣಗಳುಂಟು. ಸತ್ವಪೂರ್ಣ ಈ ಆಹಾರದ ಕೊರತೆ, ಕುಟುಂಬ ನಿರ್ವಹಣೆ, ಮಾತ್ರೆಗಳ ಬಳಕೆ, ಮಗುವನ್ನು ಹೆರುವುದು, ವಿಪರೀತ ಡಯಟ್. ಹೀಗೆ ಹಲವು ಕಾರಣಗಳಿವೆ. ಸೂಕ್ತ ಆರೈಕೆ ಮತ್ತು ಆಹಾರದಿಂದ ಅತ್ಯಂತ ಅಗತ್ಯವಾಗಿದೆ.

Health Tips

1 / 8
ತಲೆಯ ನೋವು ಮುಂತಾದ ತಲೆಗೆ ಸಂಬಂಧಿಸಿದ ಕಾಯಿಲೆಗಳು ಬರದಂತೆ ಎಚ್ಚರಿಕೆಯಿಂದ ಇರಬೇಕು. ಅತಿಯಾದ ಆಲೋಚನೆ, ಅನಗತ್ಯವಾದವುಗಳನ್ನು ಯೋಚನೆ ಮಾಡದೇ ಇರಲು ಪ್ರಯತ್ನಿಸಬೇಕು.

Health Tips

2 / 8
Health Tips

ಮೊಟ್ಟೆಯನ್ನು ತಲೆಗೆ ಹಚ್ಚಿಕೊಂಡು ಒಂದು ಗಂಟೆಯ ನಂತರ ತಲೆಗೆ ಸ್ನಾನ ಮಾಡುವುದ್ದರಿಂದ ಕೂದಲುದುರುವುದನ್ನು ತಡೆಗಟ್ಟಬಹುದು. ಮೊಟ್ಟೆಯಲ್ಲಿರುವ ಹಳದಿಯ ಅಂಶ ಕೂದಲಿಗೆ ಒಳ್ಳೆಯದು. ಕೂದಲಿಗೆ ಹೊಳಪನ್ನು ನೀಡುತ್ತದೆ.

3 / 8
Health Tips

ಬೆಳ್ಳುಳ್ಳಿಯ ಹೊಟ್ಟನ್ನು ಸುಟ್ಟು ಬೂದಿಯನ್ನು ಆಲಿವ್ ಎಣ್ಣೆಯಲ್ಲಿ ಬೆರೆಸಿ ಪ್ರತಿನಿತ್ಯ ತಲೆಗೆ ಹಚ್ಚಿಕೊಂಡರೆ ಕೂದಲು ಉದುರುವುದಿಲ್ಲ ಮತ್ತು ಕೂದಲು ವಿಶಾಲವಾಗಿ ಬೆಳೆಯುತ್ತದೆ.

4 / 8
Health Tips

ಒಣಗಿದ ಕರಿಬೇವು, ನೆಲ್ಲಿಕಾಯಿ ಮುಂತಾದವುಗಳನ್ನು ಎಸೆಯದೆ ಬಿಸಿಲಿನಲ್ಲಿ ಒಣಗಿಸಿ, ಪುಡಿ ಮಾಡಿ, ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಕಾಯಿಸಿ, ಆರಿಸಿ, ದಿನ ನಿತ್ಯಕ್ಕೆ ಬಳಸಿ, ಕೂದಲು ಸೊಂಪಾಗಿ ಬೆಳೆಯುತ್ತದೆ.

5 / 8
Health Tips

ನಿಂಬೆಯ ರಸದಲ್ಲಿ ಉಪ್ಪು ಕಲಸಿ, ಅದನ್ನು ತಲೆಗೆ ಹಚ್ಚಿಕೊಂಡು ಸ್ನಾನ ಮಾಡಿದರೆ ತಲೆಯಲ್ಲಿ ಹೊಟ್ಟು ಹೋಗಿ, ಕೂದಲು ಉದುರುವುದು ಕಡಿಮೆಯಾಗುತ್ತದೆ.

6 / 8
Health Tips

ಒಂದು ಚಮಚ ವಿನೇಗರ್, ಅರ್ಧ ಬಕೆಟ್ ನೀರಿಗೆ ಹಾಕಬೇಕು. ಬಕೇಟಿನಲ್ಲಿ ಶಾಂಪೂ ಕೂಡಾ ಹಾಕಬೇಕು. ಆಮೇಲೆ ತಲೆಯನ್ನು ಈ ನೀರಿ ನಿಂದ ತೊಳೆದುಕೊಳ್ಳಬೇಕು. ಕೊನೆಗೆ ಸ್ವಲ್ಪ ವಿನೇಗರ್ ದ್ರವವನ್ನು ತಲೆಯ ಮೇಲೆ ಹಾಕಿಕೊಂಡು ಅರ್ಧ ಗಂಟೆಯ ಕಾಲ ಹಾಗೇ ಬಿಡಬೇಕು. ಈ ರೀತಿ ಮಾಡುವುದರಿಂದ ಹೇನು ಕಚ್ಚುವ ಈ ಸಮಸ್ಯೆ ಪರಿಹಾರವಾಗುತ್ತದೆ.

7 / 8
Health Tips

ಕೊಬ್ಬರಿಯನ್ನು ಹೆಚ್ಚಿ ಅದರ ಎಣ್ಣೆ ತೆಗೆದು ಆ ಎಣ್ಣೆಯನ್ನು ಚೆನ್ನಾಗಿ ಹಚ್ಚಿಕೊಂಡು, ಸುಮಾರು ಒಂದು ಗಂಟೆಯ ನಂತರ ತಲೆಗೆ ಸ್ನಾನ ಮಾಡಿದರೆ, ತಲೆಯ ಕೂದಲು ಗಟ್ಟಿಯಾಗಿ, ಉದ್ದವಾಗಿ ಬೆಳೆಯುವಂತೆ ಮಾಡುತ್ತದೆ. ಕೊಬ್ಬರಿ ಕೂದಲನ್ನು ಕಪ್ಪಗೆ, ದಟ್ಟವಾಗಿ, ಉದ್ದವಾಗಿ ಬೆಳೆಯುವಂತೆ ಮಾಡುತ್ತದೆ. ಕೂದಲು ಉದುರುವ ತೊಂದರೆಯಿರುವವರು ಕೊಬ್ಬರಿಯ ಹಾಲನ್ನು ತಲೆಗೆ ಬಳಸಿದರೆ ಉತ್ತಮ.

8 / 8
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ