AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

Share
ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ