AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

Share
ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ