AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

Share
ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ