AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
Follow us
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ