AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

Share
ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!