AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

Share
ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್