AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

Share
ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ