AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship tips: ವಿಚ್ಛೇದನ ಹಂತದಲ್ಲಿರುವಾಗ ಈ ಕೆಲಸ ಮಾಡಿ, ನಿಮ್ಮ ಸಂಬಂಧ ಉಳಿಯಬಹುದು

Relationship tips:ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

ನಯನಾ ರಾಜೀವ್
|

Updated on: May 27, 2022 | 8:00 AM

Share
ಪ್ರವಾಸಕ್ಕೆ ಹೋಗಿ: ಸಂಬಂಧವು ಬಿಗಡಾಯಿಸುತ್ತಿದೆ ಎಂದೆನಿಸಿದಾಗ, ಅವರ ಜತೆ ಇರಲು ಕಷ್ಟವಾಗುತ್ತದೆ.  ಇಂತಹ ಸಂದರ್ಭದಲ್ಲಿ ಪ್ರವಾಸಕ್ಕೆ ತೆರಳಿ, ನೀವು ನಿಮ್ಮ ಸಂಗಾತಿ ಜತೆ ಪ್ರವಾಸಕ್ಕೆ ತೆರಳಲು ಬಯಸಿದರೆ ಈ ನಿರ್ಧಾರ ನಿಮ್ಮ ಸಂಬಂಧವನ್ನು ಸುಧಾರಿಸಬಹುದು.

Trip

1 / 6
 ಇಗೋ, ಕೋಪ ಅಥವಾ ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳದಿರುವುದು ಗಂಡ ಹೆಂಡತಿಯ ಸಂಬಂಧಕ್ಕೆ ಧಕ್ಕೆಯುಂಟಾಗುವುದು, ಈ ಸಣ್ಣ ಪುಟ್ಟ ವಿಷಯಗಳು ವಿಚ್ಛೇಧನದವರೆಗೂ ತಂದು ನಿಲ್ಲಿಸುತ್ತದೆ. ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಲು ನಮ್ಮ ಈ ಸಲಹೆ ಸಹಾಯ ಮಾಡಬಹುದು.

Igo

2 / 6
Happy Relationship

ಸಂಬಂಧದಲ್ಲಿ ಖುಷಿಯಾಗಿರಲು ಈ ಟಿಪ್ಸ್​ಗಳನ್ನು ಫಾಲೋಮಾಡಿ

3 / 6
Talk Each other

ಮಾತುಗಳನ್ನಾಡಿ: ನಿಮ್ಮಿಬ್ಬರ ನಡುವೆ ಜಗಳ, ಮನಸ್ತಾಪವಿದ್ದರೆ ಅದನ್ನು ಬಗೆಹರಿಸಿಕೊಳ್ಳಲು ಒಂದೆಡೆ ಕುಳಿತು ಮಾತನಾಡಿ, ಬೇರೆಯಾಗಲು ನಿರ್ಧರಿಸುವವರು ಒಬ್ಬರ ಜತೆ ಒಬ್ಬರು ಮಾತನಾಡುವುದನ್ನೇ ನಿಲ್ಲಿಸಿರುತ್ತಾರೆ. ನಿಮಗೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆಂಬ ಹಂಬಲವಿದ್ದರೆ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ.

4 / 6
Couple Talking

ಒಬ್ಬರನ್ನೊಬ್ಬರು ಅರ್ಥಮಾಡಿಕೊಳ್ಳಿ: ಸಂಬಂಧ ಯಾವುದೇ ಇರಲಿ ಆದರೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳುವುದು ಮುಖ್ಯ. ಒಂದೊಮ್ಮೆ ನೀವು ಈ ಹಾದಿಯಲ್ಲಿ ಚಲಿಸದಿದ್ದರೆ ಸಂಬಂಧ ಉಳಿಸಿಕೊಳ್ಳುವುದು ಕಷ್ಟವಾಗಲಿದೆ. ನೀವು ವಿಚ್ಛೇದನ ನೀಡಲು ಬಯಸುವುದಿಲ್ಲವೆಂದರೆ ಮೊದಲು ನಿಮ್ಮ ಸಂಗಾತಿಯನ್ನು ಅರ್ಥಮಾಡಿಕೊಳ್ಳಿ.

5 / 6
Talking With Partner

ಆದ್ಯತೆ ಯಾರಿಗೆ ನೀಡಬೇಕು: ಕೆಲವೊಮ್ಮೆ ಆದ್ಯತೆ ಬದಲಾಗುತ್ತದೆ, ಸಂಬಂಧ ಹೊಸತಿರುವಾಗ ಬಹಳಷ್ಟು ಕಪಲ್​ಗಳು ತಮ್ಮ ಸಂಗಾತಿಗೆ ಮೊದಲ ಆದ್ಯತೆ ನೀಡುತ್ತಾರೆ. ಆದರೆ ಸಮಯಕ್ಕೆ ತಕ್ಕಂತೆ ಆದ್ಯತೆ ಬದಲಾಗುತ್ತದೆ. ಎಂದಿಗೂ ನಿಮ್ಮವರಿಗೆ ಮೊದಲ ಆದ್ಯತೆ ನೀಡಿ.

6 / 6
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ